ಆ್ಯಪ್ನಗರ

ಕಳ್ಳನ ಜೀವ ಹುಳ್ಳುಳ್ಳಗೆ: ಸಂಸದ ಜೋಶಿ

ಧಾರವಾಡ: ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡುವಂತಹ ಸ್ಥಿತಿ ಸಿಎಂ ಕುಮಾರಸ್ವಾಮಿ ಅವರದ್ದಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು.

Vijaya Karnataka 29 Mar 2019, 5:00 am
ಧಾರವಾಡ: ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡುವಂತಹ ಸ್ಥಿತಿ ಸಿಎಂ ಕುಮಾರಸ್ವಾಮಿ ಅವರದ್ದಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು.
Vijaya Karnataka Web the thiefs life is alive mp joshi
ಕಳ್ಳನ ಜೀವ ಹುಳ್ಳುಳ್ಳಗೆ: ಸಂಸದ ಜೋಶಿ


ಧಾರವಾಡ ವಕೀಲರ ಸಂಘದಲ್ಲಿ ಗುರುವಾರ ಮತಯಾಚನೆಗೆ ಬಂದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಳ್ಳನ ಜೀವ ಹುಳ್ಳುಳ್ಳಗೆ ಅನ್ನೊ ಪರಿಸ್ಥಿತಿ ಆಗಿದೆ. ನೀವು ಸರಿಯಾಗಿ ಇದ್ದಿದ್ರೆ ಐಟಿ ದಾಳಿಗೆ ಏಕೆ ಹೆದರಬೇಕು'' ಎಂದು ಸವಾಲು ಹಾಕಿದರು.

''ಬಿಜೆಪಿ ಪ್ರಮುಖ ನಾಯಕರು ಮತ್ತು ಅನೇಕ ಜನಪ್ರತಿನಿಧಿಗಳ ಮನೆ ಮೇಲೂ ಐಟಿ ದಾಳಿ ಆಗಿದೆ. ಹೀಗಾಗಿ ಇದು ರಾಜಕೀಯ ಪ್ರೇರಿತ ದಾಳಿ ಎನ್ನುವುದು ಸರಿಯಲ್ಲ . ನಾನು ನನ್ನ ಕೆಲಸ, ಕಾರ್ಯಕ್ಷ ಮತೆಯಿಂದ ಜನರ ಬಳಿ ಹೋಗುತ್ತೇನೆ'' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ