ಆ್ಯಪ್ನಗರ

ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

ಧಾರವಾಡ: ಇಲ್ಲಿನ ಸೂಪರ್‌ ಮಾರ್ಕೆಟ್‌ ಪಕ್ಕದಲ್ಲಿಬಂಡ ರಸ್ತೆ ಹೊಂದಿರುವ ಜಾಗೆಯಲ್ಲಿಪರಿಶಿಷ್ಟ ಜಾತಿ (ಸಮಗಾರ) ಸಮುದಾಯದ ಚರ್ಮಕಾರ ಫಲಾನುಭವಿಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಭಾರತರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಲಿಡ್ಕರ್‌ ಹಿತಾಭಿವೃದ್ಧಿ ಸಂಘದ ವತಿಯಿಂದ ಹು-ಧಾ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

Vijaya Karnataka 23 Sep 2019, 5:00 am
ಧಾರವಾಡ: ಇಲ್ಲಿನ ಸೂಪರ್‌ ಮಾರ್ಕೆಟ್‌ ಪಕ್ಕದಲ್ಲಿಬಂಡ ರಸ್ತೆ ಹೊಂದಿರುವ ಜಾಗೆಯಲ್ಲಿಪರಿಶಿಷ್ಟ ಜಾತಿ (ಸಮಗಾರ) ಸಮುದಾಯದ ಚರ್ಮಕಾರ ಫಲಾನುಭವಿಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಭಾರತರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಲಿಡ್ಕರ್‌ ಹಿತಾಭಿವೃದ್ಧಿ ಸಂಘದ ವತಿಯಿಂದ ಹು-ಧಾ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
Vijaya Karnataka Web the urge to provide infrastructure
ಮೂಲ ಸೌಕರ್ಯ ಕಲ್ಪಿಸಲು ಆಗ್ರಹ


ಹಲವು ವರ್ಷಗಳಿಂದ ಪರಿಶಿಷ್ಟ ಜಾತಿ ಸಮಗಾರ ಸಮುದಾಯದ ಚರ್ಮಕಾರ ಉದ್ಯೋಗಸ್ಥರಿಗೆ ಪಾಲಿಕೆಯಿಂದ ಯಾವುದೇ ತರಹದ ಕಾಯಂ ಜಾಗೆ ಸಿಕ್ಕಿಲ್ಲ. ಈ ನಿಟ್ಟಿನಲ್ಲಿಮಳಿಗೆ ನಿರ್ಮಿಸಲು ನಿಯಮಾನುಸಾರ ಪರಿಶಿಷ್ಟ ಜಾತಿ ಅಧಿನಿಯಮದಡಿ ಭೂಬಾಡಿಗೆ ನೀಡಬೇಕು ಎಂದು ಪಾಲಿಕೆ ಆಯುಕ್ತ ಸುರೇಶ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ