ಆ್ಯಪ್ನಗರ

ಕನಕದಾಸರ ಜಯಂತ್ಯುತ್ಸವ ನಾಳೆ

ಧಾರವಾಡ: ನಗರದ ಕನಕ ಅಧ್ಯಯನ ಪೀಠದ ಸಭಾಭವನದಲ್ಲಿಕರ್ನಾಟಕ ವಿಶ್ವವಿದ್ಯಾಲಯದ ಕನಕ ಅಧ್ಯನ ಪೀಠದ ವತಿಯಿಂದ ನ.15ರಂದು ಬೆಳಗ್ಗೆ 11ಕ್ಕೆ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದಿನ ಕಾರ್ಯಕ್ರಮದಲ್ಲಿಮುಖ್ಯ ಅತಿಥಿಗಳಾಗಿ ಬೀಳಗಿಯ ನಿವೃತ್ತ ಕನ್ನಡ ಪ್ರಾಧ್ಯಾಪಕ

Vijaya Karnataka 14 Nov 2019, 5:00 am
ಧಾರವಾಡ: ನಗರದ ಕನಕ ಅಧ್ಯಯನ ಪೀಠದ ಸಭಾಭವನದಲ್ಲಿಕರ್ನಾಟಕ ವಿಶ್ವವಿದ್ಯಾಲಯದ ಕನಕ ಅಧ್ಯನ ಪೀಠದ ವತಿಯಿಂದ ನ.15ರಂದು ಬೆಳಗ್ಗೆ 11ಕ್ಕೆ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದಿನ ಕಾರ್ಯಕ್ರಮದಲ್ಲಿಮುಖ್ಯ ಅತಿಥಿಗಳಾಗಿ ಬೀಳಗಿಯ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಶ್ರೀರಾಮ ಇಟ್ಟಣ್ಣವರ ಭಾಗವಹಿಸಲಿದ್ದು, ಕನಕದಾಸರ ಕಾವ್ಯಾನುಸಂಧಾನ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕನಕದಾಸರ ಕುರಿತಾದ ನಾಲ್ಕು ಪುಸ್ತಕಗಳನ್ನು ಕರ್ನಾಟಕ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಎ.ಎಸ್‌.ಶಿರಾಳಶೆಟ್ಟಿ ಬಿಡುಗಡೆ ಮಾಡಲಿದ್ದಾರೆ. ಕವಿವಿ ಕುಲಸಚಿವ ಪ್ರೊ.ಸಿ.ಬಿ.ಹೊನ್ನುಸಿದ್ಧಾರ್ಥ, ಕನಕ ಅಧ್ಯಯನ ಪೀಠದ ಸಂಯೋಜಕ ಡಾ.ಬಿ.ವಿ.ಯಕ್ಕುಂಡಿಮಠ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ