ಆ್ಯಪ್ನಗರ

ಇಂದು ಸರಕಾರಿ ಕಚೇರಿಗೆ ರಜೆ ಇಲ್ಲ

ಧಾರವಾಡ : ಕರ್ನಾಟಕ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವುದರಿಂದ ಸಾರ್ವತ್ರಿಕ ರಜಾ ದಿನವಾದ ಅ.12ರ ಎರಡನೇ ಶನಿವಾರದಂದು ಕಂದಾಯ ಇಲಾಖೆಯ ಎಲ್ಲಅಧೀನ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕಚೇರಿಗೆ ಹಾಜರಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ತಿಳಿಸಿದ್ದಾರೆ.

Vijaya Karnataka 12 Oct 2019, 5:00 am
ಧಾರವಾಡ : ಕರ್ನಾಟಕ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವುದರಿಂದ ಸಾರ್ವತ್ರಿಕ ರಜಾ ದಿನವಾದ ಅ.12ರ ಎರಡನೇ ಶನಿವಾರದಂದು ಕಂದಾಯ ಇಲಾಖೆಯ ಎಲ್ಲಅಧೀನ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕಚೇರಿಗೆ ಹಾಜರಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ತಿಳಿಸಿದ್ದಾರೆ.
Vijaya Karnataka Web there is no leave for government office today
ಇಂದು ಸರಕಾರಿ ಕಚೇರಿಗೆ ರಜೆ ಇಲ್ಲ


ಪ್ರಕಟಣೆ ನೀಡಿರುವ ಅವರು, ಧಾರವಾಡದ ಜಿಲ್ಲೆಯ ಕಂದಾಯ ಘಟಕದಲ್ಲಿಬರುವ ಜಿಲ್ಲಾಧಿಕಾರಿಗಳ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ,ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಗಳು, ತಹಸೀಲ್ದಾರ್‌ ಕಚೇರಿಗಳು ಹಾಗೂ ನಾಡಕಚೇರಿಗಳು ಅ.12ರ ಎರಡನೇ ಶನಿವಾರದಂದು ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಆಗಮಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ