ಆ್ಯಪ್ನಗರ

ಇಂದು ಡಿಸಿಎಂ ಸವದಿ, ಕಾರಜೋಳ ಹುಬ್ಬಳ್ಳಿಗೆ

ಹುಬ್ಬಳ್ಳಿ : ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮ್ಮಣ ಸವದಿ ಅವರು ಅ.26 ರಂದು ಹುಬ್ಬಳ್ಳಿಯಲ್ಲಿಪ್ರವಾಸ ಕೈಗೊಳ್ಳುವರು. ಅಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ಅಗಮಿಸುವ ಅವರು, ವಿವಿಧÜ ಕಾರ್ಯಕ್ರಮಗಳಲ್ಲಿಭಾಗವಹಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಅಥಣಿಗೆ ಹೊರಡುವರು.

Vijaya Karnataka 26 Oct 2019, 5:00 am
ಹುಬ್ಬಳ್ಳಿ : ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮ್ಮಣ ಸವದಿ ಅವರು ಅ.26 ರಂದು ಹುಬ್ಬಳ್ಳಿಯಲ್ಲಿಪ್ರವಾಸ ಕೈಗೊಳ್ಳುವರು. ಅಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ಅಗಮಿಸುವ ಅವರು, ವಿವಿಧÜ ಕಾರ್ಯಕ್ರಮಗಳಲ್ಲಿಭಾಗವಹಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಅಥಣಿಗೆ ಹೊರಡುವರು.
Vijaya Karnataka Web today at dcm savadi karajola hubli
ಇಂದು ಡಿಸಿಎಂ ಸವದಿ, ಕಾರಜೋಳ ಹುಬ್ಬಳ್ಳಿಗೆ


ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರು ಅ.26 ರಂದು ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗಾವಿಯಿಂದ ಆಗಮಿಸುವ ಅವರು ಬೆಳಗ್ಗೆ 10.30 ಕ್ಕೆ ನಗರದ ಸಕ್ರ್ಯೂಟ್‌ ಹೌಸ್‌ ನಲ್ಲಿಹಿರಿಯ ಅಧಿಕಾರಿಗಳೊಂದಿಗೆ ಇಲಾಖಾ ಕಾರ್ಯ ಚಟುವಟಿಕೆಗಳ ಕುರಿತು ಚರ್ಚೆ ನಡೆಸುವರು. ನಂತರ ಸಂಜೆ 6.15 ಕ್ಕೆ ಹುಬ್ಬಳ್ಳಿಯಿಂದ ವಿಮಾನದ ಮೂಲಕ ಬೆಂಗಳೂರು ತೆರಳುವರು ಎಂದು ಪ್ರವಾಸ ಕಾರ್ಯಕ್ರಮದಲ್ಲಿತಿಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ