ಆ್ಯಪ್ನಗರ

ಇಂದು ಬೃಹತ್‌ ಪ್ರತಿಭಟನೆ

ಹುಬ್ಬಳ್ಳಿ : ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಜೂ.23ರಂದು ಸಂಜೆ 6ಕ್ಕೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ಹುಬ್ಬಳ್ಳಿ ಶಹರ,ಗ್ರಾಮೀಣ ಘಟಕದ) ವತಿಯಿಂದ ಬೃಹತ್‌ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ.

Vijaya Karnataka 23 Jun 2018, 5:00 am
ಹುಬ್ಬಳ್ಳಿ : ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಜೂ.23ರಂದು ಸಂಜೆ 6ಕ್ಕೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ಹುಬ್ಬಳ್ಳಿ ಶಹರ,ಗ್ರಾಮೀಣ ಘಟಕದ) ವತಿಯಿಂದ ಬೃಹತ್‌ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ.
Vijaya Karnataka Web today is a massive protest
ಇಂದು ಬೃಹತ್‌ ಪ್ರತಿಭಟನೆ


ಜೂ.20ರಂದು ನಡೆದ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಎರಡು ಘಟಕದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಹಿರಿಯ ರಾಜಕಾರಣಿಯಾಗಿರುವ ಹೊರಟ್ಟಿಯವರಿಗೆ ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನ ನೀಡಲೇ ಬೇಕು ಎಂದು ಸಿಎಂ ಕುಮಾರಸ್ವಾಮಿಯವರ ಮೇಲೆ ಒತ್ತಡ ಹೇರಲು ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಸಂಘದ ಅಧ್ಯಕ್ಷ ಎನ್‌.ಎಫ್‌.ತುಕ್ಕಣ್ಣವರ, ಕಾರ್ಯದರ್ಶಿ ಆರ್‌.ಎಚ್‌.ಪಾಟೀಲ,ಎಸ್‌.ಎನ್‌.ಗಡದಿನ್ನಿ, ರವಿ ಕಣ್ಣೂರ, ಮೇಲ್ಮುರಿ ಸೇರಿದಂತೆ ಅನೇಕರು ಇದ್ದರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ