ಆ್ಯಪ್ನಗರ

ಇಂದು ಶಿಕ್ಷಕರ ದಿನಾಚರಣೆ

ಧಾರವಾಡ : ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷ ಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಾರ್ಯಾಲಯ, ಧಾರವಾಡ ಶಹರ, ಶಿಕ್ಷ ಕ ದಿನೋತ್ಸವ ಸಮಿತಿ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಶಹರ ಮಟ್ಟದ ಶಿಕ್ಷ ಕರ ದಿನಾಚರಣೆ

Vijaya Karnataka 5 Sep 2019, 5:00 am
ಧಾರವಾಡ : ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷ ಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಾರ್ಯಾಲಯ, ಧಾರವಾಡ ಶಹರ, ಶಿಕ್ಷ ಕ ದಿನೋತ್ಸವ ಸಮಿತಿ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಶಹರ ಮಟ್ಟದ ಶಿಕ್ಷ ಕರ ದಿನಾಚರಣೆ ಕಾರ್ಯಕ್ರಮವನ್ನು ಸೆ. 5ರಂದು ಬೆಳಿಗ್ಗೆ 10 ಗಂಟೆಗೆ ಸಪ್ತಾಪೂರದ ಸತ್ಯಸಾಯಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Vijaya Karnataka Web today is teachers day
ಇಂದು ಶಿಕ್ಷಕರ ದಿನಾಚರಣೆ


ಪ್ರಶಸ್ತಿ ಪ್ರದಾನ, ಸನ್ಮಾನ
ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌, ಸಾರ್ವಜನಿಕ ಶಿಕ್ಷ ಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಾರ್ಯಾಲಯ, ತಾಲೂಕಾ ಶಿಕ್ಷ ಕ ದಿನೋತ್ಸವ ಸಮಿತಿ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಧಾರವಾಡ ಗ್ರಾಮೀಣ ತಾಲೂಕು ಮಟ್ಟದ ಶಿಕ್ಷ ಕರ ದಿನೋತ್ಸವ ಮತ್ತು ಉತ್ತಮ ಶಿಕ್ಷ ಕರಿಗೆ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷ ಕರಿಗೆ ಸನ್ಮಾನ ಸಮಾರಂಭವನ್ನು ಸೆ. 5ರಂದು ಬೆಳಿಗ್ಗೆ 10 ಗಂಟೆಗೆ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕ ಅಮೃತ ದೇಸಾಯಿ ಅಧ್ಯಕ್ಷ ತೆ ವಹಿಸುವರು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಮಹದೇವ ಚಟ್ಟಿ, ಜಿಲ್ಲಾಧಿಕಾರಿ ದೀಪಾ ಚೋಳನ್‌ ಸೇರಿದಂತೆ ಜಿಲ್ಲೆಯ ಶಾಸಕರು, ಚುನಾಯಿತ ಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ