ಆ್ಯಪ್ನಗರ

ನಾಳೆ ಕಾನೂನು ಸಾಕ್ಷರತಾ ಕಾರ್ಯಕ್ರಮ

ಹುಬ್ಬಳ್ಳಿ : ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿಮಕ್ಕಳ ದಿನಾಚರಣೆ ಅಂಗವಾಗಿ ನ.14 ರಂದು ಸಂಜೆ 5.30 ಕ್ಕೆ ನಗರದ ಘಂಟಿಕೇರಿಯ ಬಾಲಕಿಯರ ಬಾಲ ಮಂದಿರದಲ್ಲಿ, ಕಾನೂನು ಸಾಕ್ಷರತಾ ಕಾರ್ಯಕ್ರಮ ಆಯೋಜಿಸಲಾಗಿದೆ.

Vijaya Karnataka 13 Nov 2019, 5:00 am
ಹುಬ್ಬಳ್ಳಿ : ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿಮಕ್ಕಳ ದಿನಾಚರಣೆ ಅಂಗವಾಗಿ ನ.14 ರಂದು ಸಂಜೆ 5.30 ಕ್ಕೆ ನಗರದ ಘಂಟಿಕೇರಿಯ ಬಾಲಕಿಯರ ಬಾಲ ಮಂದಿರದಲ್ಲಿ, ಕಾನೂನು ಸಾಕ್ಷರತಾ ಕಾರ್ಯಕ್ರಮ ಆಯೋಜಿಸಲಾಗಿದೆ.
Vijaya Karnataka Web tomorrow is a legal literacy program
ನಾಳೆ ಕಾನೂನು ಸಾಕ್ಷರತಾ ಕಾರ್ಯಕ್ರಮ


ಹೆಣ್ಣು ಮಗುವನ್ನು ಉಳಿಸಿ-ಹೆಣ್ಣು ಮಗವನ್ನು ಓದಿಸಿ ಧ್ಯೇಯ ವಾಕ್ಯದೊಡನೆ ಆಯೋಜಿಸಿರುವ ಕಾರ್ಯಕ್ರವನ್ನು ಹುಬ್ಬಳ್ಳಿ ನ್ಯಾಯಾಲಯದ 5 ನೇ ಹೆಚ್ಚುವರಿ ನ್ಯಾಯಾಧೀಶೆ ಅನುರಾಧಾ.ಎಚ್‌.ಟಿ ಉದ್ಘಾಟಿಸುವರು.

ಬಾಲಮಂದಿರದ ಅಧೀಕ್ಷಿ ಅನ್ನಪೂರ್ಣ ಸಂಗಳದ ಅಧ್ಯಕ್ಷತೆ ವಹಿಸುವರು. ವಕೀಲರ ಸಂಘದ ಅಧ್ಯಕ್ಷ ಅಶೋಕ.ವಿ.ಬಳಿಗಾರ, ಸಿಡಿಪಿಓ ಎ.ಬಿ.ಪುಟ್ಟಪ್ಪನವರ, ಬೆಂಡಿಗೇರಿ ಆರಕ್ಷ ಅರುಣಕುಮಾರ ಸೋಳಂಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರ ಸಂಘದ ಲೈಬ್ರರಿ ಕಮಿಟಿ ವೈಸ್‌ ಚೇರಮನ್‌ ಸವಿತಾ ಹಾನಗಲ್‌ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ