ಆ್ಯಪ್ನಗರ

ತಾಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ

ಹುಬ್ಬಳ್ಳಿ : ರಾಷ್ಟ್ರೀಯ ಬಾಲ ಸ್ವಾಸ್ಥ್ಯಯೋಜನೆ ಹಾಗೂ ನೂತನ ಆರೋಗ್ಯ ಕಾರ್ಯಕ್ರಮ ಕುರಿತು ಆರೋಗ್ಯ ಇಲಾಖೆ ವತಿಯಿಂದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು.

Vijaya Karnataka 28 Jul 2019, 5:00 am
ಹುಬ್ಬಳ್ಳಿ : ರಾಷ್ಟ್ರೀಯ ಬಾಲ ಸ್ವಾಸ್ಥ್ಯಯೋಜನೆ ಹಾಗೂ ನೂತನ ಆರೋಗ್ಯ ಕಾರ್ಯಕ್ರಮ ಕುರಿತು ಆರೋಗ್ಯ ಇಲಾಖೆ ವತಿಯಿಂದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು.
Vijaya Karnataka Web training for taluk level officers
ತಾಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ


ಕಿಮ್ಸ್‌ ಆವರಣದಲ್ಲಿರುವ ಎಚ್‌ಎಫ್‌ಡಬ್ಲೂಟಿಸಿ ಕೇಂದ್ರದಲ್ಲಿ ಜರುಗಿದ ತರಬೇತಿಯಲ್ಲಿ ಶಾಲಾ ಮಕ್ಕಳಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆಗಳು, ಇಲಾಖೆ ವತಿಯಿಂದ ನೀಡಲಾಗುವ ಚಿಕಿತ್ಸೆ ಹಾಗೂ ಸಹಾಯಗಳ ಕುರಿತು ಮಾಹಿತಿ ನೀಡಲಾಯಿತು.

ತರಬೇತಿಯಲ್ಲಿ ಡೆಂಗೆ, ಚಿಕನ್‌ಗುನ್ಯ, ಕುಷ್ಟರೋಗ, ಕ್ಷ ಯ ಹಾಗೂ ವಿವಿಧ ಲಸಿಕಾ ಕಾರ್ಯಕ್ರಮ ಕುರಿತು ತಿಳಿವಳಿಕೆ ನೀಡಲಾಯಿತು. ಡಾ. ಪ್ರಮೀಳಾ, ಆರ್‌.ಪಿರಣ್ಣವರ್‌, ಮುನಿಯಪ್ಪನವರ, ಮೌನೇಶ ಬಡಿಗೇರ, ಡಾ.ಬಸವರಾಜ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ