ಆ್ಯಪ್ನಗರ

19 ರಂದು ಉಪ್ಪಾರ ಸಮಾಜದ ವಧು ವರರ ಸಮಾವೇಶ

ಹುಬ್ಬಳ್ಳಿ : ಧಾರವಾಡ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಮಾಜ ಸೇವಾ ಸಂಘದ ವತಿಯಿಂದ ಮೇ 19ರಂದು ಉಪ್ಪಾರ ಸಮಾಜದ ವಧು-ವರರ ಸಮಾವೇಶ ಹಾಗೂ ನೂತನ ವೆಬ್‌ ಸೈಟ್‌ ಉದ್ಘಾಟನಾ ಸಮಾರಂಭ ಇಲ್ಲಿನ ನೆಹರು ಮೈದಾನದ ಬಳಿಯ ನೌಕರರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಮುಖಂಡರಾದ ಲೋಕೇಶ ಕಮ್ಮಾರ ಹೇಳಿದರು.

Vijaya Karnataka 14 May 2019, 5:00 am
ಹುಬ್ಬಳ್ಳಿ : ಧಾರವಾಡ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಮಾಜ ಸೇವಾ ಸಂಘದ ವತಿಯಿಂದ ಮೇ 19ರಂದು ಉಪ್ಪಾರ ಸಮಾಜದ ವಧು-ವರರ ಸಮಾವೇಶ ಹಾಗೂ ನೂತನ ವೆಬ್‌ ಸೈಟ್‌ ಉದ್ಘಾಟನಾ ಸಮಾರಂಭ ಇಲ್ಲಿನ ನೆಹರು ಮೈದಾನದ ಬಳಿಯ ನೌಕರರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಮುಖಂಡರಾದ ಲೋಕೇಶ ಕಮ್ಮಾರ ಹೇಳಿದರು.
Vijaya Karnataka Web uppara societys brides convention on 19th
19 ರಂದು ಉಪ್ಪಾರ ಸಮಾಜದ ವಧು ವರರ ಸಮಾವೇಶ


ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ್ಪಾರ ಸೇವಾ ಸಂಘದಿಂದ ಪ್ರಥಮ ಬಾರಿಗೆ ವಧು-ವರ ಹಾಗೂ ಪಾಲಕರ ಮುಖಾಮುಖಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಉಪ್ಪಾರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಧಾರವಾಡ ಜಿಲ್ಲೆಯ ಉಪ್ಪಾರ ಸಮುದಾಯದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಸಂಘದ ವೆಬ್‌ ಸೈಟ್‌ ಪ್ರಾರಂಭಿಸಲಾಗಿದೆ. ಮೇ 19ರಂದು ನಡೆಯುವ ಸಮಾರಂಭದಲ್ಲಿ ವೆಬ್‌ಸೈಟ್‌ ಲೋಕಾರ್ಪಣೆಗೊಳ್ಳಲಿದೆ. ಆಸಕ್ತ ವಧು-ವರರು ಸಮಾವೇಶದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂ. 9448996059, 9845516506ಗೆ ಸಂಪರ್ಕಿಸಬೇಕು ಎಂದು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಈಶ್ವರಪ್ಪ ಶಿರಕೋಳ, ಎಸ್‌.ಸಿ.ನೀರಾವರಿ, ಎಫ್‌.ಎಂ.ನೀರಾವರಿ, ಭರತ್‌, ಶಾಂತಪ್ಪ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ