ಆ್ಯಪ್ನಗರ

ಯುಪಿಎಸ್‌ಸಿ ಪರೀಕ್ಷೆ, ರಾಜ್ಯಕ್ಕೆ ಪ್ರಥಮ, ರಾಹುಲ್‌ಗೆ ಸನ್ಮಾನ

ಹುಬ್ಬಳ್ಳಿ : ಕೇಂದ್ರ ಲೋಕಸೇವಾ ಆಯೋಗವು 2018ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ರಾಷ್ಟ್ರಮಟ್ಟದಲ್ಲಿ 17ನೇ ಸ್ಥಾನ ಗಳಿಸಿದ ಹುಬ್ಬಳ್ಳಿಯ ಸುಪುತ್ರ ರಾಹುಲ್‌ ಶರಣಪ್ಪ ಸಂಕನೂರ ಅವರನ್ನು ಸದಾನಂದ ಡಂಗನವರ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು.

Vijaya Karnataka 13 Apr 2019, 5:00 am
ಹುಬ್ಬಳ್ಳಿ : ಕೇಂದ್ರ ಲೋಕಸೇವಾ ಆಯೋಗವು 2018ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ರಾಷ್ಟ್ರಮಟ್ಟದಲ್ಲಿ 17ನೇ ಸ್ಥಾನ ಗಳಿಸಿದ ಹುಬ್ಬಳ್ಳಿಯ ಸುಪುತ್ರ ರಾಹುಲ್‌ ಶರಣಪ್ಪ ಸಂಕನೂರ ಅವರನ್ನು ಸದಾನಂದ ಡಂಗನವರ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು.
Vijaya Karnataka Web upsc examination first prize to rahul honor to rahul
ಯುಪಿಎಸ್‌ಸಿ ಪರೀಕ್ಷೆ, ರಾಜ್ಯಕ್ಕೆ ಪ್ರಥಮ, ರಾಹುಲ್‌ಗೆ ಸನ್ಮಾನ


ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ ಮಾತನಾಡಿ, ರಾಹುಲ್‌ ಸಾಧನೆ ಇಡೀ ಕರ್ನಾಟಕ ಹೆಮ್ಮೆಪಡುವಂತಹದು. ದೇಶಕ್ಕೆ 17ನೇ ಸ್ಥಾನ ಗಳಿಸಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿಯೇ ರಾಹುಲ್‌ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಕೋರಿದರು.

ಗ್ರಂಥಪಾಲಕ ಸುರೇಶ ಡಿ. ಹೊರಕೇರಿ, ಸಾಹಿತಿ ಪ್ರೊ.ಎಸ್‌.ವಿ.ಪಟ್ಟಣಶೆಟ್ಟಿ, ಶರಣಪ್ಪ ವಿ. ಸಂಕನೂರ, ರೇವಣಸಿದ್ದಪ್ಪ ಹಂಡೇದ, ಷರೀಫ್‌ ಹುನಗುಂದ, ಕಳಕಪ್ಪ ರಾ. ಗೆದಗೇರಿ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ