ಆ್ಯಪ್ನಗರ

ಇಂದು ವಿನಯ್‌ ರೋಡ್‌ ಶೋ

ಧಾರವಾಡ : ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಪಕ್ಷ ದ ಅಭ್ಯರ್ಥಿ ಮಾಜಿ ಸಚಿವ ವಿನಯ ಕುಲಕರ್ಣಿ ಏ. 9 ರಂದು ನಗರದಲ್ಲಿ ಚುನಾವಣಾ ಪ್ರಚಾರಾರ್ಥ ಬೃಹತ್‌ ರೋಡ್‌ ಶೋ ಹಾಗೂ ಮತಯಾಚನೆ ನಡೆಸಲಿದ್ದಾರೆ.

Vijaya Karnataka 9 Apr 2019, 5:00 am
ಧಾರವಾಡ : ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಪಕ್ಷ ದ ಅಭ್ಯರ್ಥಿ ಮಾಜಿ ಸಚಿವ ವಿನಯ ಕುಲಕರ್ಣಿ ಏ. 9 ರಂದು ನಗರದಲ್ಲಿ ಚುನಾವಣಾ ಪ್ರಚಾರಾರ್ಥ ಬೃಹತ್‌ ರೋಡ್‌ ಶೋ ಹಾಗೂ ಮತಯಾಚನೆ ನಡೆಸಲಿದ್ದಾರೆ.
Vijaya Karnataka Web vinay road show today
ಇಂದು ವಿನಯ್‌ ರೋಡ್‌ ಶೋ


ಈ ವೇಳೆ ಕಾಂಗ್ರೆಸ್‌ ಜೆಡಿಎಸ್‌ನ ಗ್ರಾಮೀಣ ಜಿಲ್ಲಾ ಹಾಗೂ ಮಹಾನಗರ ವ್ಯಾಪ್ತಿಯ ಮುಖಂಡರು ಸಾಥ್‌ ನೀಡಲಿದ್ದಾರೆ. ಸುಭಾಸ್‌ ರಸ್ತೆಯ ಕಾಮತ್‌ ಹೋಟೆಲ್‌ನಿಂದ ಬೆಳಗ್ಗೆ 9ಕ್ಕೆ ಚಾಲನೆ ನೀಡಲಿದ್ದು ನಂತರ ನಗರದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಕಾರ್ಯ ನಡೆಯಲಿದೆ. ಇದೇ ವೇಳೆ ಧಾರವಾಡ ವಕೀಲರ ಸಂಘ ಹಾಗೂ ಹೈಕೋರ್ಟ್‌ ವಕೀಲರ ಸಂಘಕ್ಕೆ ತೆರಳಿ ಮತಯಾಚಿಸಲಿದ್ದಾರೆ. ಅಲ್ಲಿಂದ, ಮನಸೂರು, ಮನಗುಂಡಿ ಹಾಗೂ ಅಳ್ನಾವರ ಭಾಗದಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ