ಆ್ಯಪ್ನಗರ

ಜೆರುಸಲೇಮ್‌ನ ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ

ಹುಬ್ಬಳ್ಳಿ : ಕೃಷಿ ಕ್ಷೇತ್ರದ ಅಭಿವೃದ್ಧಿ ಕುರಿತ ಸಮಗ್ರ ಅಧ್ಯಯನಕ್ಕಾಗಿ ಇಸ್ರೇಲ್‌ ಪ್ರವಾಸ ಕೈಗೊಂಡಿರುವ ಧಾರವಾಡದ ಕೃಷಿ ವಿವಿಯ ವ್ಯವಸ್ಥಾಪನಾ ಮಂಡಳಿ ಸದಸ್ಯರು ಇಸ್ರೇಲ್‌ನ ಜೆರುಸಲೇಮ್‌ನಲ್ಲಿನ ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು.

Vijaya Karnataka 3 Aug 2019, 5:00 am
ಹುಬ್ಬಳ್ಳಿ : ಕೃಷಿ ಕ್ಷೇತ್ರದ ಅಭಿವೃದ್ಧಿ ಕುರಿತ ಸಮಗ್ರ ಅಧ್ಯಯನಕ್ಕಾಗಿ ಇಸ್ರೇಲ್‌ ಪ್ರವಾಸ ಕೈಗೊಂಡಿರುವ ಧಾರವಾಡದ ಕೃಷಿ ವಿವಿಯ ವ್ಯವಸ್ಥಾಪನಾ ಮಂಡಳಿ ಸದಸ್ಯರು ಇಸ್ರೇಲ್‌ನ ಜೆರುಸಲೇಮ್‌ನಲ್ಲಿನ ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು.
Vijaya Karnataka Web DRW-2 NADAF 5
ಧಾರವಾಡದ ಕೃಷಿ ವಿವಿಯ ವ್ಯವಸ್ಥಾಪನಾ ಮಂಡಳಿ ಸದಸ್ಯರು ಇಸ್ರೇಲ್‌ನ ಜೆರುಸಲೇಮ್‌ನಲ್ಲಿನ ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು.


ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ, ಕೃಷಿ ವಿವಿ ಕುಲಪತಿ ಡಾ. ಎ.ಬಿ. ಚೆಟ್ಟಿ, ಅಧಿಕಾರಿಗಳಾದ ಎಸ್‌.ಎಂ. ಹೊನ್ನಳ್ಳಿ, ಡಾ. ಪಿ.ಎಸ್‌. ಪಾಂಡೆ, ಸದಸ್ಯರಾದ ಈಶ್ವರಚಂದ್ರ ಹೊಸಮನಿ, ಸುಮಿತ್ರಾದೇವಿ, ಡಾ. ರಾಜೇಂದ್ರ ಸಣ್ಣಕ್ಕಿ, ಸುಶೀಲಕುಮಾರ ಬೆಳಗಲಿ, ಸುರೇಶ ಗೊಣಸಗಿ, ವಿಜಯಕುಮಾರ ಅಬ್ಬಯ್ಯ ಇತರರು ಅಧ್ಯಯನ ತಂಡದಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ