ಆ್ಯಪ್ನಗರ

ಇಂದು ವಚನ ಸಂಗೀತ ಪುರಸ್ಕಾರ ಸಮಾರಂಭ

ಧಾರವಾಡ ; ನಗರದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಡಾ. ನಂದಾ ಪಾಟೀಲ ದತ್ತಿ ಕಾರ್ಯಕ್ರಮದ ಅಂಗವಾಗಿ ಆ.6ರಂದು ಸಂಜೆ 6ಕ್ಕೆ ಡಾ. ನಂದಾ ಪಾಟೀಲ ವಚನ ಸಂಗೀತ ಪುರಸ್ಕಾರ-2019 ಪ್ರದಾನ ಸಮಾರಂಭ ನಡೆಯಲಿದೆ.

Vijaya Karnataka 6 Aug 2019, 5:00 am
ಧಾರವಾಡ ; ನಗರದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಡಾ. ನಂದಾ ಪಾಟೀಲ ದತ್ತಿ ಕಾರ್ಯಕ್ರಮದ ಅಂಗವಾಗಿ ಆ.6ರಂದು ಸಂಜೆ 6ಕ್ಕೆ ಡಾ. ನಂದಾ ಪಾಟೀಲ ವಚನ ಸಂಗೀತ ಪುರಸ್ಕಾರ-2019 ಪ್ರದಾನ ಸಮಾರಂಭ ನಡೆಯಲಿದೆ.
Vijaya Karnataka Web vocal music reception today
ಇಂದು ವಚನ ಸಂಗೀತ ಪುರಸ್ಕಾರ ಸಮಾರಂಭ


ಅಂದಿನ ಕಾರ್ಯಕ್ರಮಕ್ಕೆ ಖ್ಯಾತ ಸಂಗೀತಗಾರ ಡಾ. ಶಕ್ತಿ ಪಾಟೀಲ ಅವರಿಗೆ ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು. ಹಿರಿಯ ಸಾಹಿತಿ ಡಾ. ವೀರಣ್ಣ ರಾಜೂರ ಪ್ರಶಸ್ತಿ ಪ್ರದಾನ ಹಾಗೂ ಅಧ್ಯಕ್ಷ ತೆ ವಹಿಸುವರು. ಖ್ಯಾತ ಹಿಂದುಸ್ತಾನಿ ಗಾಯಕ ಮೃತ್ಯುಂಜಯ ಶೆಟ್ಟರ ಅತಿಥಿಗಳಾಗಿ ಆಗಮಿಸುವರು. ಹಿಂದುಸ್ತಾನಿ ಗಾಯಕ ಡಾ. ನಂದಾ ಪಾಟೀಲ ಉಪಸ್ಥಿತರಿರುವರು. ಪ್ರಶಸ್ತಿ ಪುರಸ್ಕೃತ ಡಾ. ಶಕ್ತಿ ಪಾಟೀಲ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ