ಆ್ಯಪ್ನಗರ

ವಚನ ಗಾಯನ ಸ್ಪರ್ಧೆ ನಾಳೆ

ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘದ ಕಲಾ ಮಂಟಪವು ಮೇ 12ರಂದು ಮಧ್ಯಾಹ್ನ 2.30ಕ್ಕೆ ಸಂಘದ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಬಸವ ಜಯಂತಿ ಅಂಗವಾಗಿ ವಚನ ಗಾಯನ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ.

Vijaya Karnataka 11 May 2019, 5:00 am
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘದ ಕಲಾ ಮಂಟಪವು ಮೇ 12ರಂದು ಮಧ್ಯಾಹ್ನ 2.30ಕ್ಕೆ ಸಂಘದ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಬಸವ ಜಯಂತಿ ಅಂಗವಾಗಿ ವಚನ ಗಾಯನ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ.
Vijaya Karnataka Web vocal vocal competition tomorrow
ವಚನ ಗಾಯನ ಸ್ಪರ್ಧೆ ನಾಳೆ


ಖ್ಯಾತ ಹಿಂದೂಸ್ಥಾನಿ ಸಂಗೀತಗಾರ ಪದ್ಮಶ್ರೀ ಡಾ.ಎಂ.ವೆಂಕಟೇಶಕುಮಾರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.ಹಿರಿಯ ಸಾಹಿತಿ ಡಾ.ವೀರಣ್ಣ ರಾಜೂರು ಅಧ್ಯಕ್ಷ ತೆ ವಹಿಸುವರು. ಆಸಕ್ತರು, ಸಂಘದ ಸದಸ್ಯರು ಭಾಗವಹಿಸಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಎಸ್‌.ಉಡಿಕೇರಿ ಹಾಗೂ ಕಲಾ ಮಂಟಪದ ಸಂಚಾಲಕ ಶಂಕರ ಕುಂಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ