ಆ್ಯಪ್ನಗರ

ವಿನಯ ಪರ ಪೌರಕಾರ್ಮಿಕರಿಂದ ಮತಯಾಚನೆ

ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಪೌರಕಾರ್ಮಿಕರು ವಿಜಯ ಗುಂಟ್ರಾಳ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆ ತೆರಳಿ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಪರ ಪ್ರಚಾರ ನಡೆಸಿ ಮತಯಾಚಿಸಿದರು.

Vijaya Karnataka 22 Apr 2019, 5:00 am
ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಪೌರಕಾರ್ಮಿಕರು ವಿಜಯ ಗುಂಟ್ರಾಳ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆ ತೆರಳಿ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಪರ ಪ್ರಚಾರ ನಡೆಸಿ ಮತಯಾಚಿಸಿದರು.
Vijaya Karnataka Web voting is by the civic workers
ವಿನಯ ಪರ ಪೌರಕಾರ್ಮಿಕರಿಂದ ಮತಯಾಚನೆ


ಕುಂದಗೋಳ, ಕಲಘಟಗಿ, ಅಳ್ನಾವರ, ಅಣ್ಣಿಗೇರಿ, ನವಲಗುಂದ ಮುಂತಾದೆಡೆ ಪೌರ ಕಾರ್ಮಿಕರ ಬಡಾವಣೆಗಳಲ್ಲಿ ಹಾಗೂ ಅವಳಿನಗರದ ವಾರ್ಡ್‌ಗಳಲ್ಲಿ ಪಾದಯಾತ್ರೆ ಮೂಲಕ ತೆರಳಿ ವಿನಯ ಬೆಂಬಲಿಸಿ ಆಯ್ಕೆ ಮಾಡಲು ವಿನಂತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ