ಆ್ಯಪ್ನಗರ

ಹೊಸೆಟ್ಟಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಧಾರವಾಡ: ಶನಿವಾರ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನ ಹೊಸೆಟ್ಟಿ ಗ್ರಾಮದ ಕೆರೆ ತುಂಬಿ ಹರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಬಗ್ಗೆ ವರದಿಯಾಗಿದೆ.

Vijaya Karnataka 20 Oct 2019, 6:33 pm
ಧಾರವಾಡ: ಶನಿವಾರ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನ ಹೊಸೆಟ್ಟಿ ಗ್ರಾಮದ ಕೆರೆ ತುಂಬಿ ಹರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಬಗ್ಗೆ ವರದಿಯಾಗಿದೆ.
Vijaya Karnataka Web water rushed to homes
ಹೊಸೆಟ್ಟಿಯಲ್ಲಿ ಮನೆಗಳಿಗೆ ನುಗ್ಗಿದ ನೀರು


ಕಳೆದೊಂದು ತಿಂಗಳಿಂದ ನಿಂತಿದ್ದ ಮಳೆ ಮತ್ತೆ ಶುಕ್ರವಾರದಿಂದ ಸುರಿಯುತ್ತಿದೆ. ಹೀಗಾಗಿ ಹೊಸೆಟ್ಟಿ ಗ್ರಾಮದಲ್ಲಿಅಪಾರ ಪ್ರಮಾಣದಲ್ಲಿಹಾನಿ ಉಂಟಾಗಿದೆ. ಈ ಹಿಂದೆ ಸುರಿದ ಸಂದರ್ಭದಲ್ಲಿಇದೇ ತರಹದ ಸಮಸ್ಯೆ ಎದುರಾಗಿತ್ತು. ಸ್ಥಳಕ್ಕೆ ಶಾಸಕ ಅಮೃತ ದೇಸಾಯಿ ತಡರಾತ್ರಿ ಅಧಿಕಾರಿಗಳ ಸಮೇತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಸಂತ್ರಸ್ತರಿಗೆ ಸಾಂತ್ವನ ಹೇಳಿ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ