ಆ್ಯಪ್ನಗರ

21ರ ಮುನ್ನ ಮದ್ಯ ಮಾರಾಟ ನಿಷೇಧ

ಹುಬ್ಬಳ್ಳಿ : ಪ್ರಸ್ತುತ ಧಾರವಾಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಎರಡು ದಿನ ಮುಂಚೆ ಹಾಗೂ ಮತ ಏಣಿಕೆ ದಿನದಂದು ಮದ್ಯ ಮಾರಾಟ ನಿಷೇಧಿಸಿ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ್‌ ಆದೇಶ ಹೊರಡಿಸಿದ್ದಾರೆ.

Vijaya Karnataka 18 Apr 2019, 5:00 am
ಹುಬ್ಬಳ್ಳಿ : ಪ್ರಸ್ತುತ ಧಾರವಾಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಎರಡು ದಿನ ಮುಂಚೆ ಹಾಗೂ ಮತ ಏಣಿಕೆ ದಿನದಂದು ಮದ್ಯ ಮಾರಾಟ ನಿಷೇಧಿಸಿ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ್‌ ಆದೇಶ ಹೊರಡಿಸಿದ್ದಾರೆ.
Vijaya Karnataka Web wine sale ban before 21st
21ರ ಮುನ್ನ ಮದ್ಯ ಮಾರಾಟ ನಿಷೇಧ


ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತದಾನದ ಎರಡು ದಿನ ಮುಂಚೆ ಅಂದರೆ ಏ.21 ಸಂಜೆ 6 ರಿಂದ ಏ.23 ಮಧ್ಯರಾತ್ರಿ 12 ಗಂಟೆ ವರೆಗೆ ಮತ್ತು ಮೇ 2ರಂದು ಮಧ್ಯರಾತ್ರಿ 12 ರಿಂದ ಮೇ 23 ಮಧ್ಯರಾತ್ರಿ 12ರವರೆಗೆ ಮದ್ಯ ಮಾರಾಟ, ಸಂಗ್ರಹ, ಸೇವನೆ ನಿಷೇಧಿಸಿ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ