ಆ್ಯಪ್ನಗರ

ಆತ್ಮಹತ್ಯೆಗೆ ಯತ್ನಿಸಿ ಕಾಲು ಕಳೆದುಕೊಂಡ ಮಹಿಳೆ

ಧಾರವಾಡದಲ್ಲಿ ಮಹಿಳೆಯೊಬ್ಬರು ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಕಾಲು ಕಳೆದುಕೊಂಡು ಬದುಕುಳಿದಿದ್ದಾರೆ.

ವಿಕ ಸುದ್ದಿಲೋಕ 29 Dec 2016, 12:11 pm
ಧಾರವಾಡ: ಇಲ್ಲಿನ ಗಣೇಶನಗರ ಬಳಿ ಮಹಿಳೆಯೊಬ್ಬರು ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಕಾಲು ಕಳೆದುಕೊಂಡು ಬದುಕುಳಿದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
Vijaya Karnataka Web woman try to suicide lost leg
ಆತ್ಮಹತ್ಯೆಗೆ ಯತ್ನಿಸಿ ಕಾಲು ಕಳೆದುಕೊಂಡ ಮಹಿಳೆ


ರೈಲಿಗೆ ಕಾಲು ಮಾತ್ರ ಸಿಲುಕಿ ತುಂಡಾಗಿ ಒದ್ದಾಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ನೆರವಾದರು. 108 ಆ್ಯಂಬ್ಯುಲೆನ್ಸ್‌ ಮೂಲಕ ಜಿಲ್ಲಾ ಆಸ್ಪತ್ರೆಗೆ ಕರೆ ತರಲಾಗಿದೆ. ಮಹಿಳೆಯನ್ನು ಬೆಳಗಾವಿ ಜಿಲ್ಲೆಯ ಅಂಕಲಿ ಗ್ರಾಮದ ಗೋದಾವರಿ ಬೊಮ್ಮನಹಳ್ಳಿ ಎಂದು ಗುರುತಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ