ಆ್ಯಪ್ನಗರ

27 ರಿಂದ ಕಾರ್ಯಾಗಾರ

ಧಾರವಾಡ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಇಸ್ರೋ ಸಂಸ್ಥೆಯ ಪ್ರಾದೇಶಿಕ ಕೇಂದ್ರವಾದ ರಿಜನಲ್‌ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌ ಸೌತ್‌ ಸಂಸ್ಥೆಯ ಆಶ್ರಯದಲ್ಲಿ ಆ.27 ರಿಂದ 29 ರ ವರೆಗೆ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜಿಯೋಇನ್ಫಮ್ರ್ಯಾಟಿಕ್ಸ್‌ನ ಮೂಲ ತತ್ವಗಳು ಮತ್ತು ಅನ್ವಯಗಳು ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಾಗಾರ ನಡೆಯಲಿದೆ.

Vijaya Karnataka 14 Aug 2019, 5:00 am
ಧಾರವಾಡ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಇಸ್ರೋ ಸಂಸ್ಥೆಯ ಪ್ರಾದೇಶಿಕ ಕೇಂದ್ರವಾದ ರಿಜನಲ್‌ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌ ಸೌತ್‌ ಸಂಸ್ಥೆಯ ಆಶ್ರಯದಲ್ಲಿ ಆ.27 ರಿಂದ 29 ರ ವರೆಗೆ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜಿಯೋಇನ್ಫಮ್ರ್ಯಾಟಿಕ್ಸ್‌ನ ಮೂಲ ತತ್ವಗಳು ಮತ್ತು ಅನ್ವಯಗಳು ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಾಗಾರ ನಡೆಯಲಿದೆ.
Vijaya Karnataka Web workshop from the 27th
27 ರಿಂದ ಕಾರ್ಯಾಗಾರ


ವಿವಿಧ ವಿಶ್ವವಿದ್ಯಾನಿಲಯಗಳ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಜಿಯೋ ಇನ್ಫಾರ್ಮೆಟಿಕ್ಸ್‌ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸಗಳನ್ನು ನುರಿತ ತಜ್ಞರಿಂದ ಏರ್ಪಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಜಿಯೋ ಇನ್ಫಾರ್ಮೆಟಿಕ್ಸ್‌ ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಆಧುನಿಕ ಸಂಶೋಧನೆಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗಿದೆ.

ಕಾರ್ಯಾಗಾರದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಯುವ ಉಪನ್ಯಾಸಕರು ಭಾಗವಹಿಸಲು ಆ.20ರೊಳಗೆ ಹೆಸರು ನೋಂದಾಯಿಸಬೇಕು. ಮಾಹಿತಿಗೆ 080-29721550ಗೆ ಸಂಪರ್ಕಿಸಬೇಕು ಎಂದು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ