ಆ್ಯಪ್ನಗರ

ವಿಶ್ವ ದಾದಿಯರ ದಿನಾಚರಣೆ: ವಿದ್ಯಾರ್ಥಿಗಳಿಗೆ ಸನ್ಮಾನ

ಧಾರವಾಡ : ನಗರದ ಶ್ರೀಯಾ ನರ್ಸಿಂಗ್‌ ಕಾಲೇಜನಲ್ಲಿ ಮಂಗಳವಾರ ವಿಶ್ವ ದಾದಿಯರ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ ಇರಕಲ್‌, ಆಡಳಿತಾಧಿಕಾರಿ ಡಾ.ವಾಣಿ ಇರಕಲ್‌ ಮಾತನಾಡಿ, ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾವಾಗಲೂ

Vijaya Karnataka 17 May 2019, 5:45 pm
ಧಾರವಾಡ : ನಗರದ ಶ್ರೀಯಾ ನರ್ಸಿಂಗ್‌ ಕಾಲೇಜನಲ್ಲಿ ಮಂಗಳವಾರ ವಿಶ್ವ ದಾದಿಯರ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ ಇರಕಲ್‌, ಆಡಳಿತಾಧಿಕಾರಿ ಡಾ.ವಾಣಿ ಇರಕಲ್‌ ಮಾತನಾಡಿ, ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆ ಮಾಡಬೇಕು ಎಂದರು.
Vijaya Karnataka Web world nurses day honors for students
ವಿಶ್ವ ದಾದಿಯರ ದಿನಾಚರಣೆ: ವಿದ್ಯಾರ್ಥಿಗಳಿಗೆ ಸನ್ಮಾನ

ಇದೇ ವೇಳೆ ಜಿಲ್ಲೆಯಲ್ಲಿ ಸಂಭವಿಸಿದ ಅನೇಕ ತುರ್ತು ಪರಿಸ್ಥಿತಿಯಲ್ಲಿ ಹಗಲಿರುಳು ಸೇವೆ ಸಲ್ಲಿಸಿದ ಕಾಲೇಜಿನ ನರ್ಸಿಂಗ್‌ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ಸಂಸ್ಥಾಪಕ ಡಾ.ವೈ.ಎನ್‌.ಇರಕಲ್‌ ಅಧ್ಯಕ್ಷ ತೆ ವಹಿಸಿದ್ದರು. ಪ್ರೊ.ರೋಡಾ ಜೆಸುರಾಜ, ಲೀಲಾವತಿ ಕಳಸಪ್ಪನವರ ಇದ್ದರು.
ವಿದ್ಯಾರ್ಥಿನಿ ಜೇರುಶಾ ನಿರೂಪಿಸಿದರು. ಅಂಜುಮಾ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ