ಆ್ಯಪ್ನಗರ

ಶ್ರೀ ಪಾಶ್ರ್ವನಾಥ ಶಾಲೆಯಲ್ಲಿಪಾಲಕರ ಸಭೆ

ಗದಗ : ನಗರದ ಪ್ರತಿಷ್ಠಿತ ಶ್ರೀ ಮಹಾವೀರ ಜೈನ್‌ ಶಿಕ್ಷಣ ಸಂಸ್ಥೆಯ ಶ್ರೀ ಪಾಶ್ರ್ವನಾಥ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿಶಿಕ್ಷಣ ಇಲಾಖೆಯ ಸುತ್ತೋಲೆ ಪ್ರಕಾರ ಶೈಕ್ಷಣಿಕ ವರ್ಷ ಪ್ರಾರಂಭ ಮಾಡುವ ಕುರಿತು ಪಾಲಕರ ಅಭಿಪ್ರಾಯ ಸಂಗ್ರಹ ಮಾಡಲು ಪಾಲಕರ ಸಭೆ ಆಯೋಜಿಸಲಾಗಿತ್ತು.

Vijaya Karnataka 19 Jun 2020, 5:00 am
ಗದಗ : ನಗರದ ಪ್ರತಿಷ್ಠಿತ ಶ್ರೀ ಮಹಾವೀರ ಜೈನ್‌ ಶಿಕ್ಷಣ ಸಂಸ್ಥೆಯ ಶ್ರೀ ಪಾಶ್ರ್ವನಾಥ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿಶಿಕ್ಷಣ ಇಲಾಖೆಯ ಸುತ್ತೋಲೆ ಪ್ರಕಾರ ಶೈಕ್ಷಣಿಕ ವರ್ಷ ಪ್ರಾರಂಭ ಮಾಡುವ ಕುರಿತು ಪಾಲಕರ ಅಭಿಪ್ರಾಯ ಸಂಗ್ರಹ ಮಾಡಲು ಪಾಲಕರ ಸಭೆ ಆಯೋಜಿಸಲಾಗಿತ್ತು.
Vijaya Karnataka Web
ಶ್ರೀ ಪಾಶ್ರ್ವನಾಥ ಶಾಲೆಯಲ್ಲಿಪಾಲಕರ ಸಭೆ


ಸಂಸ್ಥೆಯ ಚೇರ್ಮನ್‌ ಅಶೋಕ ಜೈನ್‌ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ರಾಜೇಂದ್ರಕುಮಾರ ಜೈನ್‌, ಸಂಸ್ಥೆಯ ಜಂಟಿ ಕಾರ್ಯದರ್ಶಿ ಸಚಿನ್‌ ಜೈನ್‌, ಸಂಸ್ಥೆಯ ಜಂಟಿ ಖಜಾಂಚಿ ವಿನಯ ಜೈನ್‌ ಹಾಗೂ ಸಂಸ್ಥೆಯ ನಿರ್ದೇಶಕ ತ್ರಿಯಾಂಚ್‌ ಜೈನ್‌ ಹಾಗೂ ಸಂಸ್ಥೆಯ ಆಡಳಿತಾಧಿಕಾರಿ ಮಂಜುಳಾ ದಾನಿ ಇತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿಮಾತನಾಡಿದ ಸಂಸ್ಥೆಯ ಮುಖ್ಯಸ್ಥರು, ಕೊರೊನಾ ಭೀತಿಯಿಂದ ಶೈಕ್ಷಣಿಕ ಚಟುವಟಿಕೆ ಆರಂಭ ಮಾಡುವ ಬಗ್ಗೆ ಗೊಂದಲಗಳಿವೆ. ಶಿಕ್ಷಣ ಇಲಾಖೆ ಸೂಚನೆ ಮೇರೆಗೆ ಎಲ್ಲಪಾಲಕರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಎಲ್ಲರೂ ಮುಕ್ತ ಮನಸ್ಸಿನಿಂದ ತಮ್ಮ ಅಭಿಪ್ರಾಯಗಳನ್ನು ದಾಖಲಿಸಬೇಕು ಎಂದು ವಿನಂತಿಸಿದರು.

ಮುಖ್ಯೋಪಾಧ್ಯಾಯರಾದ ಚಂದ್ರಕಾಂತ ಕಬಾಡಿ, ಶೈಲಜಾ ಧರ್ಮಶಿ, ಸುನೀತಾ ದಲಬಂಜನ್‌, ರಾಜೇಶ್ವರಿ ದಾನಿ, ಸಂಗಮೇಶ ಹಾದಿಮನಿ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ