ಆ್ಯಪ್ನಗರ

ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ಶಿರಹಟ್ಟಿ: ಉಪ ಚುನಾವಣೆಯಲ್ಲಿಬಿಜೆಪಿಯ 12 ಅಭ್ಯರ್ಥಿಗಳು ಆಯ್ಕೆಯಾಗುವುದರ ಮೂಲಕ ಬಹುಮತದೊಂದಿಗೆ ಸರಕಾರ ನಡೆಯಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ ಹೇಳಿದರು.

Vijaya Karnataka 11 Dec 2019, 5:00 am
ಶಿರಹಟ್ಟಿ: ಉಪ ಚುನಾವಣೆಯಲ್ಲಿಬಿಜೆಪಿಯ 12 ಅಭ್ಯರ್ಥಿಗಳು ಆಯ್ಕೆಯಾಗುವುದರ ಮೂಲಕ ಬಹುಮತದೊಂದಿಗೆ ಸರಕಾರ ನಡೆಯಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ ಹೇಳಿದರು.
Vijaya Karnataka Web a triumph of bjp activists
ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ


ಅವರು ಉಪ ಚುನಾವಣೆಯಲ್ಲಿಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಕ್ಕೆ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಕಾರ‍್ಯಕರ್ತರು ಆಯೋಜಿಸಿದ್ದ ವಿಜಯೋತ್ಸವ ಕಾರ‍್ಯಕ್ರಮದಲ್ಲಿಮಾತನಾಡಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಗೂಳಪ್ಪ ಕರಿಗಾರ, ಪಪಂ ಸದಸ್ಯ ಸಂದೀಪ ಕಪ್ಪತ್ತನವರ ಮಾತನಾಡಿದರು.

ರಾಮಣ್ಣ ಡಂಬಳ, ಫಕ್ಕೀರೇಶ ರಟ್ಟಿಹಳ್ಳಿ, ಸಿದ್ರಾಮಯ್ಯ ಹಾವೇರಿಮಠ, ಮಹದೇವ ಗಾಣಿಗೇರ, ಪರಶುರಾಮ ಡೊಂಕಬಳ್ಳಿ, ಚಂದ್ರಕಾಂತ ಸ್ವಾಮಿ, ಅಪ್ಪಣ್ಣ ಕುಬೇರ, ಶ್ರೀನಿವಾಸ ಬಾರಬಾರ, ಶರಣಪ್ಪ ಸಿಂಧಗಿ, ಮಹೇಶ ಕಲ್ಲಪ್ಪನವರ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ