ಆ್ಯಪ್ನಗರ

ಅಧಿಕಾರಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ

ಕೊಣ್ಣೂರ: ನೆರೆ ಹಾವಳಿಯಿಂದ ತತ್ತರಿಸಿದ ಊರುಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಲು ಬಂದಾಗ ಅವರುಗಳ ಜೊತೆಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಸಹಕಾರ ನೀಡಬೇಕು ಎಂದು ನೂತನ ಸಚಿವ ಸಿ.ಸಿ.ಪಾಟೀಲ ಹೇಳಿದರು.

Vijaya Karnataka 22 Aug 2019, 5:00 am
ಕೊಣ್ಣೂರ: ನೆರೆ ಹಾವಳಿಯಿಂದ ತತ್ತರಿಸಿದ ಊರುಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಲು ಬಂದಾಗ ಅವರುಗಳ ಜೊತೆಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಸಹಕಾರ ನೀಡಬೇಕು ಎಂದು ನೂತನ ಸಚಿವ ಸಿ.ಸಿ.ಪಾಟೀಲ ಹೇಳಿದರು.
Vijaya Karnataka Web GDG-21KNR PHOTO 1A


ಅವರು ಕೊಣ್ಣೂರ ಹಾಗೂ ವಾಸನ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ, ನೆರೆ ಸಂತ್ರಸ್ತರ ನೋವುಗಳಿಗೆ ನಾವು ಸ್ಪಂಧಿಸುತ್ತೇವೆ. ನಿಮ್ಮ ಸೂರುಗಳನ್ನು ನಿರ್ಮಿಸಿ ಕೊಡುತ್ತೇವೆ. ಆದರೆ ಅದಕ್ಕೆಲ್ಲ ಕಾಲಾವಕಾಶ ಬೇಕು. ಅಲ್ಲಿಯವರೆಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಡುತ್ತೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ