ಆ್ಯಪ್ನಗರ

ಶಿವು ಸಾವು ಖಂಡಿಸಿ ಬೆಳಗಾವಿ ಚಲೋ

ಗದಗ : ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದಲ್ಲಿ ಶಿವು ಉಪ್ಪಾರ ಸಾವು ಖಂಡಿಸಿ ಜು.8 ರಂದು ಶ್ರೀರಾಮ ಸೇನೆ ಬೆಳಗಾವಿ ಚಲೋ ಹಮ್ಮಿಕೊಂಡಿದೆ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗೀಯ ಸಂಚಾಲಕ ರಾಜೂ ಖಾನಪ್ಪನವರ ಹೇಳಿದ್ದಾರೆ.

Vijaya Karnataka 8 Jul 2019, 5:00 am
ಗದಗ : ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದಲ್ಲಿ ಶಿವು ಉಪ್ಪಾರ ಸಾವು ಖಂಡಿಸಿ ಜು.8 ರಂದು ಶ್ರೀರಾಮ ಸೇನೆ ಬೆಳಗಾವಿ ಚಲೋ ಹಮ್ಮಿಕೊಂಡಿದೆ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗೀಯ ಸಂಚಾಲಕ ರಾಜೂ ಖಾನಪ್ಪನವರ ಹೇಳಿದ್ದಾರೆ.
Vijaya Karnataka Web belgaum chalo condemns the death of shiva
ಶಿವು ಸಾವು ಖಂಡಿಸಿ ಬೆಳಗಾವಿ ಚಲೋ


ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಶಿವು ಉಪ್ಪಾರ ಸಾವಿನ ಪ್ರಕರಣವನ್ನು ಸರಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿದೆಯೆಂದು ಆರೋಪಿಸಿದ್ದಾರೆ.

ಈ ಬಗ್ಗೆ ಈಚೆಗೆ ಗದಗ ಬಂದ್‌ ಕರೆ ನೀಡಿದಾಗ ಬಂದ್‌ ಕರೆಗೆ ಸಕಾರಾತ್ಮವಾಗಿ ಸ್ಪಂದನೆ ದೊರೆತಿದೆ ಎಂದರು. ಜು.8 ರಂದು ಶ್ರೀರಾಮ ಸೇನೆ ಹಮ್ಮಿಕೊಂಡಿರುವ ಬೆಳಗಾವಿ ಚಲೋ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಒಂದು ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ