ಆ್ಯಪ್ನಗರ

ಕಾಮ ದಹನ: ಗುಂಪು ಘರ್ಷಣೆ

ಹೋಳಿ ಪ್ರಯಕ್ತ ಕಾಮಣ್ಣನನ್ನು ಸುಡುವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಸಮಾಜದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

Vijaya Karnataka Web 1 Mar 2018, 10:13 am
ಗದಗ: ಹೋಳಿ ಪ್ರಯಕ್ತ ಕಾಮಣ್ಣನನ್ನು ಸುಡುವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಸಮಾಜದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.
Vijaya Karnataka Web clash during kamadahana
ಕಾಮ ದಹನ: ಗುಂಪು ಘರ್ಷಣೆ


ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದ ಈ ಗಲಾಟೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯು ಬಳಿಕ ರಾಜಕೀಯ ತಿರುವು ಪಡೆದುಕೊಂಡಿದೆ.

ಗ್ರಾ.ಪಂಚಾಯಿತಿ ಬೈ ಎಲೆಕ್ಷನ್‌ಗೆ ಸಂಬಂಧಿಸಿದಂತೆ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಡಿಸೆಂಬರ್‌ನಲ್ಲಿ ನಡೆದಿದ್ದ ಬೈ ಎಲೆಕ್ಷನ್‌ನಲ್ಲಿ ಫಕ್ಕೀರಪ್ಪ ಜಿನಗಿ ಎಂಬ‌ ಗ್ರಾ.ಪಂ ಸದಸ್ಯನ ಕುಟುಂಬದ ಮೇಲೆ ಸ್ಥಳೀಯ ಬಸವಣ್ಣೆಪ್ಪ‌ ಬೆಂಬಲಿಗರು ಹಲ್ಲೆ ನಡೆಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ