ಆ್ಯಪ್ನಗರ

ಇಂದು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಗದಗ: ತಾಲೂಕಿನ ಅಸುಂಡಿ ಗ್ರಾಮದ ಸ್ವಾಮಿ ವಿವೇಕಾನಂದ ಬಯಲು ರಂಗ ಮಂದಿರದಲ್ಲಿಸೆ.29 ರಂದು ಬೆಳಗ್ಗೆ 10ಕ್ಕೆ ಗಾನತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಮಾದಿಗರ ಸಂಸ್ಥೆ , ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಯೋಗದಲ್ಲಿ ಡಾ.ಪಂ.ಪುಟ್ಟರಾಜ ಗವಾಯಿಗಳವರ 9 ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Vijaya Karnataka 29 Sep 2019, 5:00 am
ಗದಗ: ತಾಲೂಕಿನ ಅಸುಂಡಿ ಗ್ರಾಮದ ಸ್ವಾಮಿ ವಿವೇಕಾನಂದ ಬಯಲು ರಂಗ ಮಂದಿರದಲ್ಲಿಸೆ.29 ರಂದು ಬೆಳಗ್ಗೆ 10ಕ್ಕೆ ಗಾನತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಮಾದಿಗರ ಸಂಸ್ಥೆ , ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಯೋಗದಲ್ಲಿ ಡಾ.ಪಂ.ಪುಟ್ಟರಾಜ ಗವಾಯಿಗಳವರ 9 ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Vijaya Karnataka Web classic concert today
ಇಂದು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ


ಸಂಘದ ಅಧ್ಯP್ಷÜ ಶಂಕ್ರಪ್ಪ ಅಸುಂಡಿ ಅಧ್ಯP್ಷÜತೆ ವಹಿಸುವರು. ದುರಗಪ್ಪ ಅಸುಂಡಿ ಕಾರ್ಯಕ್ರಮ ಉದ್ಘಾಟಿಸುವರು. ಕರಿಯಪ್ಪ ಮಾದರ, ಕಮಲಾಕ್ಷಿ ಮಾದರ ಭಾಗವಹಿಸುವರು. ನೀಲಕಂಠ ಶಾಸ್ತ್ರಿಗಳು, ಮೈಲಾರಪ್ಪ ಹರಿಜನ ಅವರಿಂದ ಶಾಸ್ತ್ರೀಯ ಸಂಗೀತ ಮತ್ತು ಮಂಜುಳಾ ಅಸುಂಡಿ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನೀಡುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ