ಆ್ಯಪ್ನಗರ

ವೈದ್ಯರ ಮೇಲಿನ ಹಲ್ಲೆಗೆ ಖಂಡನೆ

ಗದಗ : ಕೋಲ್ಕತ್ತಾದ ಎನ್‌.ಆರ್‌.ಎಸ್‌ ಮೆಡಿಕಲ್‌ ಆಸ್ಪತ್ರೆಯಲ್ಲಿ ಕಿರಿಯ ವೈದ್ಯರೊಬ್ಬರ ಮೇಲೆ ಮೃತ ರೋಗಿಯ ಕುಟುಂಬದವರು ದಾಳಿ ನಡೆಸಿದ್ದನ್ನು ಪ್ರತಿಭಟಿಸಿ, ಗದಗ ಐಎಂಎ ಸಭಾಂಗಣದಲ್ಲಿ ಐಎಂಎ ಪದಾಧಿಕಾರಿಗಳು, ಸದಸ್ಯರು ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದರು.

Vijaya Karnataka 17 Jun 2019, 5:00 am
ಗದಗ : ಕೋಲ್ಕತ್ತಾದ ಎನ್‌.ಆರ್‌.ಎಸ್‌ ಮೆಡಿಕಲ್‌ ಆಸ್ಪತ್ರೆಯಲ್ಲಿ ಕಿರಿಯ ವೈದ್ಯರೊಬ್ಬರ ಮೇಲೆ ಮೃತ ರೋಗಿಯ ಕುಟುಂಬದವರು ದಾಳಿ ನಡೆಸಿದ್ದನ್ನು ಪ್ರತಿಭಟಿಸಿ, ಗದಗ ಐಎಂಎ ಸಭಾಂಗಣದಲ್ಲಿ ಐಎಂಎ ಪದಾಧಿಕಾರಿಗಳು, ಸದಸ್ಯರು ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದರು.
Vijaya Karnataka Web GDG-16SALIM14
ಗದಗ ಐಎಂಎ ಸದಸ್ಯರು ಮೇಣದ ಬತ್ತಿ ಹಿಡಿದು ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿದರು.


ಇನ್ನರ್‌ವ್ಹೀಲ್‌ ಕ್ಲಬ್‌ ಸದಸ್ಯರೂ ಸಹ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೀಪ ಬೆಳಗಿಸಿದರು. ಹಲ್ಲೆ ಖಂಡಿಸಿ ಜೂ.17ರಂದು ಬೆಳಗ್ಗೆ 6ರಿಂದ ಜೂ. 18ರ ಬೆಳಗಿನ 6 ಗಂಟೆ ವರೆಗೆ ತುರ್ತು ಸೇವೆ ಹೊರತುಪಡಿಸಿ ವೈದ್ಯಕೀಯ ಸೇವೆ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಗದಗ ಐಎಂಎ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ