ಆ್ಯಪ್ನಗರ

ಇಂದು ಕಾಂಗ್ರೆಸ್‌ ಪೂರ್ವಭಾವಿ ಸಭೆ

ರೋಣ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗದಗ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿಅ.21ರಂದು ಸಂಜೆ 4 ಕ್ಕೆ ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌.ಪಾಟೀಲ ಅಧ್ಯಕ್ಷತೆಯಲ್ಲಿಗದಗ ಕಾಟನ್‌ ಸೇಲ್‌ ಸೊಸೈಟಿಯಲ್ಲಿಆವರಣದಲ್ಲಿಕಾಂಗ್ರೆಸ್‌ ಕಾರ್ಯಕರ್ತರ, ಮುಖಂಡರ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಕಾಂಗ್ರೆಸ್‌ ಮಹಾ ಪ್ರಧಾನಕಾರ್ಯದರ್ಶಿ ವಿ.ಬಿ.ಸೋಮನಕಟ್ಟಿಮಠ ಹೇಳಿದರು.

Vijaya Karnataka 21 Oct 2019, 5:00 am
ರೋಣ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗದಗ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿಅ.21ರಂದು ಸಂಜೆ 4 ಕ್ಕೆ ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌.ಪಾಟೀಲ ಅಧ್ಯಕ್ಷತೆಯಲ್ಲಿಗದಗ ಕಾಟನ್‌ ಸೇಲ್‌ ಸೊಸೈಟಿಯಲ್ಲಿಆವರಣದಲ್ಲಿಕಾಂಗ್ರೆಸ್‌ ಕಾರ್ಯಕರ್ತರ, ಮುಖಂಡರ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಕಾಂಗ್ರೆಸ್‌ ಮಹಾ ಪ್ರಧಾನಕಾರ್ಯದರ್ಶಿ ವಿ.ಬಿ.ಸೋಮನಕಟ್ಟಿಮಠ ಹೇಳಿದರು.
Vijaya Karnataka Web congress preliminary meeting today
ಇಂದು ಕಾಂಗ್ರೆಸ್‌ ಪೂರ್ವಭಾವಿ ಸಭೆ


ಅವರು ಭಾನುವಾರ ಪಟ್ಟಣದಲ್ಲಿರುವ ಕಾಂಗ್ರೆಸ್‌ ಕಾರ್ಯಾಲಯದಲ್ಲಿಸುದ್ದಿಗೋಷ್ಠಿಯಲ್ಲಿಮಾತನಾಡಿದರು.

ಅ.26 ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿಪೂರ್ವಭಾವಿಯಾಗಿ ಸಭೆ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲತಾಲೂಕುಗಳ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಗದಗ ಜಿಲ್ಲೆಯಲ್ಲಿಕಾಂಗ್ರೆಸ್‌ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿಸಲಹೆ, ಸೂಚನೆ ನೀಡುವ ಮೂಲಕ ಪಕ್ಷ ಸಂಘಟನೆಯಲ್ಲಿಪಾಲ್ಗೊಳ್ಳಬೇಕೆಂದು ಎಂದರು

ಪೂರ್ವಭಾವಿ ಸಭೆಯ ಅಧ್ಯಕ್ಷತೆ ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌. ಪಾಟೀಲ ವಹಿಸುವರು. ಶಾಸಕ ಎಚ್‌.ಕೆ. ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲಮಾಜಿ ಶಾಸಕರು ಉಪಸ್ಥಿತರಿರುವರು ಜಿಲ್ಲೆಯ ಕೆಪಿಸಿಸಿ ಸದಸ್ಯರು, ಜಿಲ್ಲಾಕಾಂಗ್ರೆಸ್‌ ನಾಯಕರು, ಜಿಲ್ಲೆಯ ಎಲ್ಲಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾಕಾಂಗ್ರೆಸ್‌ ಸಮಿತಿ ಪದಾಧಿಕಾರಿಗಳು, ನಾನಾ ಘಟಕಗಳಾದ ಪದಾಧಿಕಾರಿಗಳು ಜನಪ್ರತಿನಿಧಿಗಳು ಪಾಲ್ಗೊಳ್ಳಬೇಕು ಎಂದರು.

ಪುರಸಭೆ ಸದಸ್ಯ ಮಿಥುನ್‌ ಪಾಟೀಲ, ಸಂಗು ನವಲಗುಂದ, ಅರುಣ ಶಿಂಘಿಘ್ರಿ, ವೀರಣ್ಣ ಹೊರಕೇರಿ, ಪ್ರಕಾಶ ಹಾಲಣ್ಣವರ, ಆನಂದ ಚಂಗಳಿ, ಅಸ್ಲಾಂ ಕೊಪ್ಪಳ ಇತರರು ಉಪಸ್ಥಿತರಿದ್ದರು.

ಪೋಟೋ ಃ 20 ರೋಣ 8

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ