ಆ್ಯಪ್ನಗರ

ವಿದ್ಯಾರ್ಥಿಗಳಿಗೆ ಅಡುಗೆ ತಯಾರಿಕೆ ಸ್ಪರ್ಧೆ

ಗದಗ : ನಗರದ ಶ್ರೀ ಮಹಾವೀರ ಜೈನ್‌ ಶಿಕ್ಷ ಣ ಸಂಸ್ಥೆಯ ಶ್ರೀ ಪಾಶ್ರ್ವನಾಥ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಗುಂಪುವಾರು ಬೆಂಕಿ ರಹಿತ ಅಡುಗೆ ತಯಾರಿಕೆ ಸ್ಪರ್ಧೆ ಏರ್ಪಡಿಸಲಾಗಿತ್ತು.

Vijaya Karnataka 27 Dec 2018, 5:00 am
ಗದಗ : ನಗರದ ಶ್ರೀ ಮಹಾವೀರ ಜೈನ್‌ ಶಿಕ್ಷ ಣ ಸಂಸ್ಥೆಯ ಶ್ರೀ ಪಾಶ್ರ್ವನಾಥ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಗುಂಪುವಾರು ಬೆಂಕಿ ರಹಿತ ಅಡುಗೆ ತಯಾರಿಕೆ ಸ್ಪರ್ಧೆ ಏರ್ಪಡಿಸಲಾಗಿತ್ತು.
Vijaya Karnataka Web cook preparation competition for students
ವಿದ್ಯಾರ್ಥಿಗಳಿಗೆ ಅಡುಗೆ ತಯಾರಿಕೆ ಸ್ಪರ್ಧೆ


ಶಾಲೆಯ ವಿದ್ಯಾರ್ಥಿಗಳು ರುಚಿ ರುಚಿಯಾದ ವಿವಿಧ ರೀತಿಯ ತಿಂಡಿ-ತಿನಿಸು, ಖಾದ್ಯಗಳನ್ನು ತಯಾರಿಸಿದರು. ನಿರ್ಣಾಯಕರಾಗಿ ಪ್ರಾಥಮಿಕ ವಿಭಾಗದ ಸಹ ಮುಖ್ಯೋಪಾಧ್ಯಾಯಿನಿ ಶೈಲಜಾ ಧರ್ಮಸಿ, ಸಿಬಿಎಸ್‌ಇ ವಿಭಾಗದ ಸಂಯೋಜಕಿ ಸುನಿತಾ ಧಲಬಂಜನ್‌, ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿ ರಾಜೇಶ್ವರಿ ದಾನಿ, ನಾಗರಾಜ ಬಡಗೂಳಿ ಆಗಮಿಸಿದ್ದರು.

ಸಂಸ್ಥೆ ಆಡಳಿತಾಧಿಕಾರಿ ಮಂಜುಳಾ ದಾನಿ ಅಧ್ಯಕ್ಷ ತೆವಹಿಸಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ನಾನಾ ತರದ ಖಾದ್ಯ ತಯಾರಿಸುವುದನ್ನು ಕಲಿಯುವ ಮೂಲಕ ಸ್ವಾವಲಂಬಿಯಾಗಿ ಬದುಕಲು ಸಾಧ್ಯ. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೆತರ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವ ಕೊಡಬೇಕು. ಉತ್ತಮ ಆರೋಗ್ಯ ಹಾಗೂ ಭವಿಷ್ಯಕ್ಕಾಗಿ ಉತ್ತಮ ಗುಣಮಟ್ಟದ ಹಾಗೂ ಸಮತೋಲನದ ಆಹಾರ ಅತ್ಯಗತ್ಯ. ಇಂತಹ ಸ್ಪರ್ಧೆಗಳು ಮಕ್ಕಳಲ್ಲಿ ಸೃಜನಶೀಲತೆ, ಕ್ರೀಯಾಶೀಲತೆ ಮೂಡಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತವೆ ಎಂದರು. ಪ್ರೌಢ ಶಾಲಾ ಸಹ ಮುಖ್ಯೋಪಾಧ್ಯಾಯ ಚಂದ್ರಕಾಂತ ಕಬಾಡಿ ಹಾಗೂ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ