ಆ್ಯಪ್ನಗರ

ಕೊರೊನಾ ಸೇನಾನಿಗಳಿಗೆ ಸನ್ಮಾನ

ಲಕ್ಷ್ಮೇಶ್ವರ : ತಾಲೂಕಿನ ಗೊಜನೂರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿಕೊರೊನಾ ಸೋಂಕು ಹರಡದಂತೆ ಸಾರ್ವಜನಿಕರಲ್ಲಿಅರಿವು,ಜಾಗೃತಿ ಮೂಡಿಸುತ್ತಿರುವ ಕೊರೊನಾ ಸೇನಾನಿಗಳಾದ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಗ್ರಾಪಂ ಸಿಬ್ಬಂದಿಗೆ ಗ್ರಾಪಂ ಸಭಾಂಗಣದಲ್ಲಿಸನ್ಮಾನಿಸಲಾಯಿತು.

Vijaya Karnataka 25 May 2020, 5:00 am
ಲಕ್ಷ್ಮೇಶ್ವರ : ತಾಲೂಕಿನ ಗೊಜನೂರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿಕೊರೊನಾ ಸೋಂಕು ಹರಡದಂತೆ ಸಾರ್ವಜನಿಕರಲ್ಲಿಅರಿವು,ಜಾಗೃತಿ ಮೂಡಿಸುತ್ತಿರುವ ಕೊರೊನಾ ಸೇನಾನಿಗಳಾದ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಗ್ರಾಪಂ ಸಿಬ್ಬಂದಿಗೆ ಗ್ರಾಪಂ ಸಭಾಂಗಣದಲ್ಲಿಸನ್ಮಾನಿಸಲಾಯಿತು.
Vijaya Karnataka Web corona warlords
ಕೊರೊನಾ ಸೇನಾನಿಗಳಿಗೆ ಸನ್ಮಾನ


ನೋಡಲ್‌ ಅಧಿಕಾರಿ ರವಿ ಬೆಂಚಳ್ಳಿ ಮಾತನಾಡಿ,ಅಂತರ ಕಾಯುವುದು, ಮಾಸ್ಕ್‌ ಧರಿಸುವುದು ಮುಖ್ಯ ಎಂದರು.ಗ್ರಾಪಂ ಸದಸ್ಯ ಶಿವನಗೌಡ ಪಾಟೀಲ ಮಾತನಾಡಿದರು.

ಗ್ರಾಪಂ ಅಧ್ಯಕ್ಷೆ ಲಲಿತಾ ಶಿವಳ್ಳಿ ಅಧ್ಯಕ್ಷತೆವಹಿಸಿದ್ದರು. ಪಿಡಿಒ ಶಿವಾನಂದ ಮಾಳವಾಡ, ಕಮಲವ್ವ ಬಿಚಗತ್ತಿ, ವಿಜಯಾದೇವಿ ಪಾಟೀಲ, ಶಿವರಾಜಗೌಡ ಪಾಟೀಲ, ನಿಂಗನಗೌಡ ಪಾಟೀಲ, ಪಿ.ಎಸ್‌. ಬೆಂತೂರ, ಶೇಕಪ್ಪ ಸೊರಟೂರ, ಚಾಂದ್‌ಬೀ ಮುಲ್ಲಾನವರ, ಲಕ್ಷತ್ರ್ಮವ್ವ ಮಾದರ, ದೇವಕ್ಕ ಹರಿಜನ, ಶೇಕಪ್ಪ ಲಮಾಣಿ, ಶರಣಪ್ಪ ಮೇಟಿ , ಗ್ರಾಮ ಲೆಕ್ಕಾಧಿಕಾರಿ ಕುರುಬರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ