ಆ್ಯಪ್ನಗರ

ಶಾರ್ಟ್‌ ಸಕ್ರ್ಯೂಟ್‌ನಿಂದ ಹತ್ತಿಗೆ ಬೆಂಕಿ

ಲಕ್ಷ್ಮೇಶ್ವರ : ಪಟ್ಟಣದ ಸವಣೂರ ರಸ್ತೆಯಲ್ಲಿರುವ ಮಾಲತೇಶ ಕಾಟನ್‌ ಆ್ಯಂಡ್‌ ಅಗ್ರೋ ಇಂಡಸ್ಟ್ರೀಯಲ್ಲಿಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾದ ಘಟನೆ ಸೋಮವಾರ ಸಂಭವಿಸಿದೆ.

Vijaya Karnataka 2 Jun 2020, 5:00 am
ಲಕ್ಷ್ಮೇಶ್ವರ : ಪಟ್ಟಣದ ಸವಣೂರ ರಸ್ತೆಯಲ್ಲಿರುವ ಮಾಲತೇಶ ಕಾಟನ್‌ ಆ್ಯಂಡ್‌ ಅಗ್ರೋ ಇಂಡಸ್ಟ್ರೀಯಲ್ಲಿಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾದ ಘಟನೆ ಸೋಮವಾರ ಸಂಭವಿಸಿದೆ.
Vijaya Karnataka Web cotton fire from short circuit
ಶಾರ್ಟ್‌ ಸಕ್ರ್ಯೂಟ್‌ನಿಂದ ಹತ್ತಿಗೆ ಬೆಂಕಿ


ರಾಜಶೇಖರ ಹೊಳಲಾಪೂರ ಅವರಿಗೆ ಸೇರಿದ್ದ ಈ ಜಿನ್ನಿಂಗ್‌ ಫ್ಯಾಕ್ಟರಿಯಲ್ಲಿಮಧ್ಯಾಹ್ನ ಏಕಾಏಕಿ ವಿದ್ಯುತ್‌ ಅವಘಡ ಸಂಭವಿಸಿ ಅಪಾರ ಪ್ರಮಾಣದ ಹತ್ತಿ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಎಸ್‌.ವೈ. ಪಾಟೀಲ ನೇತೃತ್ವದಲ್ಲಿಬೆಂಕಿ ನಂದಿಸುವ ಮೂಲಕ ಹೆಚ್ಚಿನ ಹಾನಿ ತಪ್ಪಿಸಿದ್ದಾರೆ. ಸ್ಥಳದಲ್ಲಿದ್ದ ಕಾರ್ಮಿಕರು, ರೈತರು ಬೆಂಕಿ ನಂದಿಸಲು ಸಹಕರಿಸಿದರು. ಅಂದಾಜು 4 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಈ ಕುರಿತು ಪಟ್ಟಣದ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ