ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ರೋಣ :ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ತಾಲೂಕಿನ ಹಿರೇಹಾಳ ಗ್ರಾಮದ ನೈನಾಪೂರ ರಸ್ತೆಯ ಜಮೀನಿನಲ್ಲಿ ನಡೆದಿದೆ.

Vijaya Karnataka 4 Jun 2018, 5:00 am
ರೋಣ :ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ತಾಲೂಕಿನ ಹಿರೇಹಾಳ ಗ್ರಾಮದ ನೈನಾಪೂರ ರಸ್ತೆಯ ಜಮೀನಿನಲ್ಲಿ ನಡೆದಿದೆ.
Vijaya Karnataka Web debt farmers suicide
ಸಾಲಬಾಧೆ: ರೈತ ಆತ್ಮಹತ್ಯೆ


ವೀರಪ್ಪ ಕತ್ತಿ (55) ಆತ್ಮಹತ್ಯೆ ಮಾಡಿಕೊಂಡ ರೈತ. ಹೀರೇಹಾಳದಿಂದ ನೈನಾಪೂರ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿರುವ ಜಮೀನೊಂದರ ಬದುವಿನಲ್ಲಿರುವ ಬೇವಿನಮರಕ್ಕೆ ಶನಿವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರೈತ ಹೀರೇಹಾಳ ಗ್ರಾಮದ ಕೆವಿಜಿ ಬ್ಯಾಂಕ್‌ನಲ್ಲಿ 3 ವರ್ಷದ ಹಿಂದೆ 2ಲಕ್ಷ ರೂ. ಬೆಳೆ ಸಾಲ ಮಾಡಿದ್ದ. ಈ ಕುರಿತು ರೋಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ