ಆ್ಯಪ್ನಗರ

ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

ಮುಳಗುಂದ: ಸಮೀಪದ ನೀಲಗುಂದ ಗ್ರಾಮದ ಹೊಸ ಬಡಾವಣೆಯಲ್ಲಿರುವ ರಸ್ತೆಯೊಂದು ತೀವ್ರ ಪ್ರಮಾಣದಲ್ಲಿ ಹದಗೆಟ್ಟಿದ್ದು, ರಸ್ತೆಯಲ್ಲಿ ಚರಂಡಿ ನೀರು ಹರಿಯುವದರಿಂದ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದೆ. ರಸ್ತೆ ನಿರ್ಮಾಣಕ್ಕಾಗಿ ಭೂ ಸೇನಾ ನಿಗಮ (ಕೆಆರ್‌ಐಡಿಎಲ್‌) ಇಲಾಖೆಗೆ ಅನುದಾನ ಬಿಡುಗಡೆಯಾಗಿ ಕಾಮಗಾರಿ ಕೈಗೊಳಲು ಸೂಚನೆ ನೀಡಿದ್ದರೂ ಈ ವರೆಗೂ ಕ್ರಮ ಕೈಗೊಳದಿರುವುದು ಜನರ ಅಕ್ರೋಶಕ್ಕೆ ಕಾರಣವಾಗಿದೆ.

Vijaya Karnataka 15 Jun 2019, 5:00 am
ಮುಳಗುಂದ: ಸಮೀಪದ ನೀಲಗುಂದ ಗ್ರಾಮದ ಹೊಸ ಬಡಾವಣೆಯಲ್ಲಿರುವ ರಸ್ತೆಯೊಂದು ತೀವ್ರ ಪ್ರಮಾಣದಲ್ಲಿ ಹದಗೆಟ್ಟಿದ್ದು, ರಸ್ತೆಯಲ್ಲಿ ಚರಂಡಿ ನೀರು ಹರಿಯುವದರಿಂದ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದೆ. ರಸ್ತೆ ನಿರ್ಮಾಣಕ್ಕಾಗಿ ಭೂ ಸೇನಾ ನಿಗಮ (ಕೆಆರ್‌ಐಡಿಎಲ್‌) ಇಲಾಖೆಗೆ ಅನುದಾನ ಬಿಡುಗಡೆಯಾಗಿ ಕಾಮಗಾರಿ ಕೈಗೊಳಲು ಸೂಚನೆ ನೀಡಿದ್ದರೂ ಈ ವರೆಗೂ ಕ್ರಮ ಕೈಗೊಳದಿರುವುದು ಜನರ ಅಕ್ರೋಶಕ್ಕೆ ಕಾರಣವಾಗಿದೆ.
Vijaya Karnataka Web GDG-14MUL2
ಮುಳಗುಂದ ಸಮೀಪದ ನೀಲಗುಂದ ಗ್ರಾಮದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.


ಗ್ರಾಮದಲ್ಲಿ ಸುಮಾರು ಒಂದು ಕೋಟಿ ರೂ.ವೆಚ್ಚದಲ್ಲಿ ಗ್ರಾಮ ವಿಕಾಸ ಯೋಜನೆಯಡಿ ರಸ್ತೆ ಕಾಮಗಾರಿ ಕೈಗೊಳಲು ಸರಕಾರ ಅನುಮೋದನೆ ನೀಡಿದ್ದು ಕೂಡಲೇ ಯೋಜನೆಯಡಿ ಮಂಜೂರಿಯಾದ ಎಲ್ಲ ರಸ್ತೆ ಕಾಮಗಾರಿ ಕೈಗೊಳಬೇಕು ಎಂದು ಗ್ರಾಮದ ರವಿ ವಗ್ಗನವರ ಸೇರಿದಂತೆ ಇತರರು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ