ಆ್ಯಪ್ನಗರ

ಆಶಾ ಕಾರ್ಯಕರ್ತೆಯರಿಗೆ ಕಿಟ್‌ ವಿತರಣೆ

ಗದಗ: ರೋಣ ತಾಲೂಕಿನ ಜಾಲಿಹಾಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿವ್ಹಿಜಿಸ್ಟನ್‌ ಕಂಪನಿಯಿಂದ ಆಶಾ ಕಾರ್ಯಕರ್ತರಿಗೆ ಆಹಾರ ಕಿಟ್‌ ವಿತರಣೆ ಮಾಡಲಾಯಿತು.

Vijaya Karnataka 7 Jul 2020, 5:00 am
ಗದಗ: ರೋಣ ತಾಲೂಕಿನ ಜಾಲಿಹಾಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿವ್ಹಿಜಿಸ್ಟನ್‌ ಕಂಪನಿಯಿಂದ ಆಶಾ ಕಾರ್ಯಕರ್ತರಿಗೆ ಆಹಾರ ಕಿಟ್‌ ವಿತರಣೆ ಮಾಡಲಾಯಿತು.
Vijaya Karnataka Web distribution of kit to asha workers
ಆಶಾ ಕಾರ್ಯಕರ್ತೆಯರಿಗೆ ಕಿಟ್‌ ವಿತರಣೆ


ಎಸ್‌.ಟಿ. ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿಹಗಲು ರಾತ್ರಿ ಆಶಾ ಕಾರ್ಯಕರ್ತೆಯರು ಕೋವಿಡ್‌ 19 ರೋಗ ತಡೆಗಟ್ಟಲು ಸಾಕಷ್ಟು ಕೆಲಸ ಮಾಡಿದ್ದಾರೆ. ಮನೆ ಮನೆಗೆ ತೆರಳಿ ಜನರಿಗೆ ಮನವರಿಕೆಯಾಗುವಂತೆ ತಾಯಂದಿರಿಗೆ ಯುವಕರಿಗೆ ಅಚ್ಚುಕಟ್ಟಾಗಿ ಮನವರಿಕೆ ಮಾಡಿದ್ದೀರಿ ಎಂದರು.

ಬಸವಂತಪ್ಪ ತಳವಾರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿಜನರು ಹೊರಗ ಬರದಂತೆ ಮುನ್ನೆಚ್ಚರಿಕೆಯಾಗಿ ಇರಬೇಕೆಂದು ಹೇಳಿದರು. ಜಗದೀಶ ಅಮಾತಿಗೌಡರ, ನಾಗನಗೌಡ ಅಮಾತಿಗೌಡರ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ