ಆ್ಯಪ್ನಗರ

ಚುನಾಯಿತ ಪ್ರತಿನಿಧಿಗಳ ಅಧಿಕಾರ ಪದಗ್ರಹಣ

ಗದಗ: ನಗರದ ಜಿಲ್ಲಾಕನ್ನಡ ಸಾಹಿತ್ಯ ಭವನದಲ್ಲಿಡಿ.5 ರಂದು ಸಂಜೆ 4ಕ್ಕೆ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾಘಟಕದಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾಘಟಕದ ಚುನಾಯಿತ ಪ್ರತಿನಿಧಿಗಳ ಅಧಿಕಾರ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ರವಿ

Vijaya Karnataka 4 Dec 2019, 5:00 am
ಗದಗ: ನಗರದ ಜಿಲ್ಲಾಕನ್ನಡ ಸಾಹಿತ್ಯ ಭವನದಲ್ಲಿಡಿ.5 ರಂದು ಸಂಜೆ 4ಕ್ಕೆ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾಘಟಕದಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾಘಟಕದ ಚುನಾಯಿತ ಪ್ರತಿನಿಧಿಗಳ ಅಧಿಕಾರ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕಾರ್ಯಕ್ರಮ ಉದ್ಘಾಟಿಸುವರು. ಜಿಪಂ ಸಿಇಒ ಡಾ.ಆನಂದ ಕೆ., ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ, ಜಿಪಂ ಉಪಕಾರ್ಯದರ್ಶಿ ಬಿ.ಕಲ್ಲೇಶ, ಕಸಾಪ ಜಿಲ್ಲಾಧ್ಯಕ್ಷ ಡಾ.ಶರಣು ಗೋಗೇರಿ, ಪ್ರೇಮನಾಥ ಗರಗ, ಎಸ್‌.ಎಫ್‌.ಸಿದ್ದನಗೌಡರ, ಪ್ರಹ್ಲಾದ ಗೆಜ್ಜಿ, ಎಂ.ಎ.ರಡ್ಡೇರ, ಎಸ್‌.ಎಸ್‌.ಸೋಮಣ್ಣವರ, ಎಸ್‌.ಎಂ. ಕೊಟಗಿ, ಪಿ.ಸಿ.ಕಲಹಾಳ, ವಿ.ಎಂ.ಹಿರೆಮಠ, ಬಿ.ಎಸ್‌.ಅಣ್ಣಿಗೇರಿ, ಜಗದೀಶ ಮಡಿವಾಳರ, ಡಾ. ಎಂ.ಎ. ಹಾದಿಮನಿ, ಡಾ. ಬಸವರಾಜ ಬಳ್ಳಾರಿ, ಶರಣಗೌಡ ಪಾಟೀಲ, ಆನಂದ ಬನಪ್ಪನವರ, ಡಿ.ಎಚ್‌.ಪಾಟೀಲ ಭಾಗವಹಿಸಲಿದ್ದಾರೆ.
Vijaya Karnataka Web elected delegation of elected representatives
ಚುನಾಯಿತ ಪ್ರತಿನಿಧಿಗಳ ಅಧಿಕಾರ ಪದಗ್ರಹಣ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ