ಆ್ಯಪ್ನಗರ

ಪಠ್ಯೇತರ ಚಟುವಟಿಕೆ ಇಂದು

ಮುಂಡರಗಿ: ಇಲ್ಲಿಯ ಕೆ.ಆರ್‌.ಬೆಲ್ಲದ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಬಿಎ, ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಆ.14 ರಂದು ಬೆಳಗ್ಗೆ 10

Vijaya Karnataka 14 Aug 2019, 5:00 am
ಮುಂಡರಗಿ: ಇಲ್ಲಿಯ ಕೆ.ಆರ್‌.ಬೆಲ್ಲದ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಬಿಎ, ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಆ.14 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಜ.ಡಾ.ಅನ್ನದಾನೀಶ್ವರ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಕಾಲೇಜು ಮೇಲ್ವಿಚಾರಣ ಸಮಿತಿ ಕಾರ್ಯಾಧ್ಯಕ್ಷ ಯು.ಸಿ.ಹಂಪಿಮಠ ಅಧ್ಯಕ್ಷ ತೆ ವಹಿಸುವರು. ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರೊ.ಆರ್‌.ಎಲ್‌.ಪೋಲಿಸಪಾಟೀಲ, ಡಾ.ಎಂ.ಬಿ.ಬೆಳವಟಗಿ, ಪ್ರೊ.ಎಸ್‌.ಆರ್‌.ಬಸಾಪೂರ, ಪ್ರಾ.ಡಿ.ಸಿ.ಮಠ ಪಾಲ್ಗೊಳ್ಳುವರು. ಪರ್ವತಾರೋಣ ಮಾಡಿದ ಮಹ್ಮದ್‌ರಫೀಕ ಅಳವಂಡಿ ಅವರನ್ನು ಸನ್ಮಾನಿಸಲಾಗುವುದು.
Vijaya Karnataka Web extracurricular activity today
ಪಠ್ಯೇತರ ಚಟುವಟಿಕೆ ಇಂದು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ