ಆ್ಯಪ್ನಗರ

ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಮುಂಡರಗಿ: ಇಲ್ಲಿಯ ಪುರಸಭೆ ವ್ಯಾಪ್ತಿಯ ಶಿರೋಳ ಗ್ರಾಮದ ಬಸಪ್ಪ ಫಕೀರಪ್ಪ ಕೊರ್ಲಹಳ್ಳಿ(55) ಎಂಬ ರೈತ ಸಾಲಬಾಧೆ ತಾಳಲಾರದೆ ಶುಕ್ರವಾರ ಮನೆಯಲ್ಲಿನೇಣು ಹಾಕಿಕೊಂಡು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Vijaya Karnataka 21 Mar 2020, 5:00 am
ಮುಂಡರಗಿ: ಇಲ್ಲಿಯ ಪುರಸಭೆ ವ್ಯಾಪ್ತಿಯ ಶಿರೋಳ ಗ್ರಾಮದ ಬಸಪ್ಪ ಫಕೀರಪ್ಪ ಕೊರ್ಲಹಳ್ಳಿ(55) ಎಂಬ ರೈತ ಸಾಲಬಾಧೆ ತಾಳಲಾರದೆ ಶುಕ್ರವಾರ ಮನೆಯಲ್ಲಿನೇಣು ಹಾಕಿಕೊಂಡು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web farmers suicide by debt
ಸಾಲಬಾಧೆಯಿಂದ ರೈತ ಆತ್ಮಹತ್ಯೆ


ಮೃತ ರೈತ. ಮೃತ ಬಸಪ್ಪ ಶಿರೋಳದಲ್ಲಿ6 ಎಕರೆ ಜಮೀನು ಹೊಂದಿದ್ದನು. ಮುಂಡರಗಿ ಕೆವಿಜಿ ಬ್ಯಾಂಕಿನಲ್ಲಿ2ಲಕ್ಷ ರೂ.ಬೆಳೆಸಾಲ ಪಡೆದಿದ್ದನು. ಸಾಲ ಮರುಪಾವತಿಸಲಾಗದೆ ಮನನೊಂದು ತನ್ನ ಮನೆಯಲ್ಲಿನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿಇದ್ದಾರೆ. ಸ್ಥಳೀಯ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ