ಆ್ಯಪ್ನಗರ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ದಿನ

ನರಗುಂದ: ದೇಶಕಂಡ ಅಪ್ರತಿಮ ರಾಜಕಾರಣಿ, ಅಜಾತ ಶತ್ರು, ಭಾರತ ರತ್ನ ಮಾಜಿ ಪ್ರಧಾನಿ ಅಟಲ್‌ ಬಿಹಾರ ವಾಜಪೇಯಿ ಅವರ ಜನ್ಮದಿನವನ್ನು ಬಿಜೆಪಿ ಕಚೇರಿಯಲ್ಲಿಹಾಗೂ ಪುರಸಭೆಯಲ್ಲಿಆಚರಿಸಿ ಪೌರ ಕಾರ್ಮಿಕರಿಗೆ ಬಟ್ಟೆ ವಿತರಿಸಲಾಯಿತು.

Vijaya Karnataka 26 Dec 2019, 5:00 am
ನರಗುಂದ: ದೇಶಕಂಡ ಅಪ್ರತಿಮ ರಾಜಕಾರಣಿ, ಅಜಾತ ಶತ್ರು, ಭಾರತ ರತ್ನ ಮಾಜಿ ಪ್ರಧಾನಿ ಅಟಲ್‌ ಬಿಹಾರ ವಾಜಪೇಯಿ ಅವರ ಜನ್ಮದಿನವನ್ನು ಬಿಜೆಪಿ ಕಚೇರಿಯಲ್ಲಿಹಾಗೂ ಪುರಸಭೆಯಲ್ಲಿಆಚರಿಸಿ ಪೌರ ಕಾರ್ಮಿಕರಿಗೆ ಬಟ್ಟೆ ವಿತರಿಸಲಾಯಿತು.
Vijaya Karnataka Web former prime minister vajpayees birthday
ಮಾಜಿ ಪ್ರಧಾನಿ ವಾಜಪೇಯಿ ಜನ್ಮ ದಿನ


ಇಲ್ಲಿನ ಬಿಜೆಪಿ ಕಚೇರಿಯಲ್ಲಿಉಮೇಶಗೌಡ ಪಾಟೀಲ ನೇತೃತ್ವದಲ್ಲಿವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ನಂತರ ಪುರಸಭೆಯಲ್ಲಿವಾಜಪೇಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪೌರ ಕಾರ್ಮಿಕರಿಗೆ ಉಡುಗೊರೆ ವಿತರಿಸಲಾಯಿತು.ಎ.ಎಂ.ಹಡೇದ, ಎಂ.ಎಸ್‌.ಪಾಟೀಲ, ಬಸು ಪಾಟೀಲ, ಮಹೇಶ ಬೋಳಶೆಟ್ಟಿ, ಪ್ರಶಾಂತ ಜೋಶಿ, ದೇವರಾಜ ಕಲಾಲ, ಮಾರುತಿ ಅರ್ಭಾಣದ, ಚಂದ್ರಗೌಡ ಪಾಟೀಲ, ಅಜ್ಜು ಪಾಟೀಲ, ಪ್ರಕಾಶ ಹುಂಬಿ, ಬಸು ಪಾಟೀಲ, ಕಿರಣ ಮುಧೋಳೆ, ಅನ್ನಪ್ಪ ದೊಡಮನಿ ಇತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ