ಆ್ಯಪ್ನಗರ

ಸರಕಾರಿ ಯೋಜನೆಗಳ ಪ್ರಚಾರ ಕಾರ್ಯಕ್ರಮ

ಗದಗ: ಜಿಲ್ಲೆಯ ಕುರ್ತುಕೋಟಿ ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಬೀದಿ ನಾಟಕದ ಮೂಲಕ ಸ್ವಚ್ಛತೆ ಹಾಗೂ ಸರಕಾರದ ಯೋಜಗಳ ಕುರಿತು ಆಯೋಜಿಸಿದ ಕ್ಷೇತ್ರ ಪ್ರಚಾರ ಕಾರ್ಯಕ್ರಮ ನಡೆಯಿತು.

Vijaya Karnataka 5 Aug 2019, 5:00 am
ಗದಗ: ಜಿಲ್ಲೆಯ ಕುರ್ತುಕೋಟಿ ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಬೀದಿ ನಾಟಕದ ಮೂಲಕ ಸ್ವಚ್ಛತೆ ಹಾಗೂ ಸರಕಾರದ ಯೋಜಗಳ ಕುರಿತು ಆಯೋಜಿಸಿದ ಕ್ಷೇತ್ರ ಪ್ರಚಾರ ಕಾರ್ಯಕ್ರಮ ನಡೆಯಿತು.
Vijaya Karnataka Web government projects promotion program
ಸರಕಾರಿ ಯೋಜನೆಗಳ ಪ್ರಚಾರ ಕಾರ್ಯಕ್ರಮ


ಗ್ರಾಮದ ಹಿರಿಯರು ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊತಬಾಳ ಬಸವ ಬಳಗ ಕಲಾತಂಡ ಹಾಗೂ ನವಲಗುಂದ ಜೈ ಭೀಮ ಗೀಗೀ ಪದ ಬಳಗದವರು ಗ್ರಾಮದ ಸ್ವಚ್ಛತೆ ಹಾಗೂ ಸರಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ