ಆ್ಯಪ್ನಗರ

ಗೋವಿಂದ ಕಾರಜೋಳ ರಾಜಿನಾಮೆಗೆ ಆಗ್ರಹ

ಮುಂಡರಗಿ: ರಾಜ್ಯದಲ್ಲಿಮಾದಿಗ ಸಮಾಜದವರು ಬಹುಸಂಖ್ಯಾತರಿರುವದರಿಂದ ಬಿಜೆಪಿಯಲ್ಲಿಉಪಮುಖ್ಯಮಂತ್ರಿ ಸ್ಥಾನ ನೀಡಿರುವುದು. ಪರಿಶಿಷ್ಟ ಜಾತಿ ಪಟ್ಟಿಯಿಂದ ಯಾವುದೇ ಜಾತಿ ಕೈಬಿಡುವದಿಲ್ಲ. ಕೈ ಬಿಡುವ ವಿಚಾರ ಸರಕಾರದ ಮುಂದೆ ಇಲ್ಲಾಎಂದು ಹೇಳಿಕೆ ನೀಡಿರುವ ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಕ್ಷಣ ರಾಜಿನಾಮೆ ನೀಡಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕ ಹಾಗೂ ಮಾದಿಗ ಸಮಾಜದ ಹಿರಿಯರಾದ ಕೆ.ಎನ್‌ ದೊಡ್ಡಮನಿ ಒತ್ತಾಯಿಸಿದ್ದಾರೆ.

Vijaya Karnataka 15 Jun 2020, 5:00 am
ಮುಂಡರಗಿ: ರಾಜ್ಯದಲ್ಲಿಮಾದಿಗ ಸಮಾಜದವರು ಬಹುಸಂಖ್ಯಾತರಿರುವದರಿಂದ ಬಿಜೆಪಿಯಲ್ಲಿಉಪಮುಖ್ಯಮಂತ್ರಿ ಸ್ಥಾನ ನೀಡಿರುವುದು. ಪರಿಶಿಷ್ಟ ಜಾತಿ ಪಟ್ಟಿಯಿಂದ ಯಾವುದೇ ಜಾತಿ ಕೈಬಿಡುವದಿಲ್ಲ. ಕೈ ಬಿಡುವ ವಿಚಾರ ಸರಕಾರದ ಮುಂದೆ ಇಲ್ಲಾಎಂದು ಹೇಳಿಕೆ ನೀಡಿರುವ ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಕ್ಷಣ ರಾಜಿನಾಮೆ ನೀಡಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕ ಹಾಗೂ ಮಾದಿಗ ಸಮಾಜದ ಹಿರಿಯರಾದ ಕೆ.ಎನ್‌ ದೊಡ್ಡಮನಿ ಒತ್ತಾಯಿಸಿದ್ದಾರೆ.
Vijaya Karnataka Web govinda karajola demands resignation
ಗೋವಿಂದ ಕಾರಜೋಳ ರಾಜಿನಾಮೆಗೆ ಆಗ್ರಹ


ಭಾನುವಾರ ಡಂಬಳದಲ್ಲಿಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಗೋವಿಂದ ಕಾರಜೋಳ ಅಧಿಕಾರ ಪಡೆಯಲು ಮಾದಿಗ ಸಮಾಜಬೇಕು. ಮಾದಿಗ ಸಮಾಜದವರು ಅನುಭವಿಸುತ್ತಿರುವ ಸಮಸ್ಯೆ ಇವರಿಗೆ ಬೇಡ. ಸಮಾಜದ ಬಗ್ಗೆ ಇರುವ ಸ್ಪಷ್ಟ ನಿಲುವು ತಿಳಿಸಬೇಕು. ಸಮಾಜದ ಹೆಸರಿನಲ್ಲಿಅಧಿಕಾರ ಅನುಭವಿಸುತ್ತಿರುವ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ