ಆ್ಯಪ್ನಗರ

ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಗದಗ: ಸರಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ 1991-92ನೇ ಸಾಲಿನ ಮತ್ತು ಶಂಕರಲಿಂಗ ಪ್ರೌಢಶಾಲೆ ಹೊಂಬಳ 1994-95ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮೀಲನ ಕಾರ್ಯಕ್ರಮ

Vijaya Karnataka 29 Feb 2020, 5:00 am
ಗದಗ: ಸರಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ 1991-92ನೇ ಸಾಲಿನ ಮತ್ತು ಶಂಕರಲಿಂಗ ಪ್ರೌಢಶಾಲೆ ಹೊಂಬಳ 1994-95ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮೀಲನ ಕಾರ್ಯಕ್ರಮ ಮಾ.1 ರಂದು ಬೆಳಗ್ಗೆ 10.30ಕ್ಕೆ ಹೊಂಬಳ ಗ್ರಾಮದ ಶಂಕರಲಿಂಗ ಪ್ರೌಢಶಾಲೆ ಮೈದಾನದಲ್ಲಿಹಮ್ಮಿಕೊಳ್ಳಲಾಗಿದೆ.
Vijaya Karnataka Web guruwandana friendship fusion program
ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ


ಅಭಿನವ ಬೂದೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನರಸಿಂಹಜೀ ಗಲಗಲಿ ಅಧ್ಯಕ್ಷತೆ ವಹಿಸುವರು. ರಂಗನಾಥ ಕುಲಕರ್ಣಿ, ಎನ್‌.ಎಸ್‌. ಹುಣಸೀಕಟ್ಟಿ ಆಗಮಿಸುವರು. ಇದೇ ಸಂದರ್ಭದಲ್ಲಿನಿವೃತ್ತರಾದ ಎಲ್ಲಶಿಕ್ಷಕ, ಶಿಕ್ಷಕಿಯರಿಗೆ ಹಾಗೂ ವಿವಿಧ ಇಲಾಖೆಯಲ್ಲಿಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನಿಸಲಾಗುವುದು ಎಂದು ಎಂ.ಡಿ. ನದಾಫ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ