ಆ್ಯಪ್ನಗರ

17ರಂದು ಕನಕದಾಸರ ಜಯಂತಿ

ಲಕ್ಷೆಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದಲ್ಲಿನ.17 ರಂದು ದಾಸಶ್ರೇಷ್ಠ ಕನಕದಾಸ ಜಯಂತಿಯನ್ನು ಗಜಾನನ ಯುವ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದೆ.

Vijaya Karnataka 15 Nov 2019, 5:00 am
ಲಕ್ಷೆಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದಲ್ಲಿನ.17 ರಂದು ದಾಸಶ್ರೇಷ್ಠ ಕನಕದಾಸ ಜಯಂತಿಯನ್ನು ಗಜಾನನ ಯುವ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
Vijaya Karnataka Web kanakadasara jayanti on the 17th
17ರಂದು ಕನಕದಾಸರ ಜಯಂತಿ


ಅಂದು ಸಾಯಂಕಾಲ 4 ಗಂಟೆಗೆ ಕನಕದಾಸರ ಭಾವಚಿತ್ರ ಮೆರವಣಿಗೆ ವಿವಿಧ ವಾದ್ಯ ವೈಭಗಳೊಂದಿಗೆ ಅದ್ಧೂರಿಯಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿಸಂಚರಿಸಿ ನಂತರ ಸಭೆಯಾಗಿ ಮಾರ್ಪಡುವುದು. ಸಂಜೆ 7 ಗಂಟೆಗೆ ವಿಶೇಷ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಸಭೆಯಲ್ಲಿಗಣ್ಯರು, ಧುರೀಣರು, ಮುಖಂಡರು ಹಾಗೂ ವಿವಿಧ ಸಂಘಟನೆಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಭಾಗವಹಿಸುವರು. ಗದಗ ಜಿಲ್ಲಾನರಗುಂದ ತಾಲೂಕಿನ ಕೊಣ್ಣೂರಿನ ಜೈಕಿಸಾನ ಸಾಂಸ್ಕೃತಿಕ ಜಾನಪದ ಕಲಾತಂಡದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಹೆಚ್ಚಿನ ಸಂಖ್ಯೆಯಲ್ಲಿಸಮಾಜದವರು ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಗಜಾನನ ಯುವ ಗೆಳೆಯರ ಬಳಗದವರು ಪ್ರಕಟನೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ