ಲಕ್ಷ್ಮೇಶ್ವರ : ತಾಲೂಕಿನಲ್ಲಿ ಕಾಡು ಪ್ರಾಣಿಗಳ ಬೇಟೆ ಹೆಚ್ಚಾಗಿದ್ದು, ಬೇಟೆಗಾರರು ಹಾಡ-ಹಗಲೇ ಪ್ರಾಣಿಗಳ ಬೇಟೆಯಾಡುತ್ತಿದ್ದಾರೆ ಎಂದು ಶುಕ್ರವಾರ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಹಗಲಲ್ಲೇ ಪ್ರಾಣಿಗಳ ಬೇಟೆ..! ಶೆಟ್ಟಿಕೇರಿ, ಕುಂದ್ರಳ್ಳಿ, ಚನ್ನಪಟ್ಟಣ ಸುತ್ತಲಿನಲ್ಲಿ ಬೇಟೆಗಾರರ ಅಲೆದಾಟ ಎಂಬ ಶಿರೋನಾಮದಲ್ಲಿ ಪ್ರಕಟವಾಗುತ್ತಿದ್ದಂತಯೇ ಅರಣ್ಯ ಇಲಾಖೆಯವರು ಎಚ್ಚೆತ್ತು ಅರಣ್ಯ ಪ್ರದೇಶ ಹಾಗೂ ಪ್ರಾಣಿಗಳು ಬೇಟೆಯಾಡುತ್ತಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಗ್ರಾಮ, ತಾಂಡಾಗಳಲ್ಲಿ ಭೇಟಿ ನೀಡಿ ಪ್ರಾಣಿಗಳನ್ನು ಬೇಟೆಯಾಡತಂತೆ ಎಚ್ಚರಿಸಿ ಪ್ರಾಣಿ ಬೇಟೆಯಾಡುವದು ಕಂಡು ಬಂದರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಗ್ರಾಮಸ್ಥರಿಗೆ ಎಚ್ಚರಿಸಿದ್ದಾರೆ.
ಪ್ರಾಣಿಗಳ ಬೇಟಿಯಾಡಬೇಡಿ ಗ್ರಾಮಸ್ಥರಿಗೆ ತಿಳಿವಳಿಕೆ
ಲಕ್ಷ್ಮೇಶ್ವರ : ತಾಲೂಕಿನಲ್ಲಿ ಕಾಡು ಪ್ರಾಣಿಗಳ ಬೇಟೆ ಹೆಚ್ಚಾಗಿದ್ದು, ಬೇಟೆಗಾರರು ಹಾಡ-ಹಗಲೇ ಪ್ರಾಣಿಗಳ ಬೇಟೆಯಾಡುತ್ತಿದ್ದಾರೆ ಎಂದು ಶುಕ್ರವಾರ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಹಗಲಲ್ಲೇ ಪ್ರಾಣಿಗಳ ಬೇಟೆ..! ಶೆಟ್ಟಿಕೇರಿ, ಕುಂದ್ರಳ್ಳಿ, ಚನ್ನಪಟ್ಟಣ ಸುತ್ತಲಿನಲ್ಲಿ
Vijaya Karnataka 2 Jun 2019, 5:00 am