ಆ್ಯಪ್ನಗರ

ಇಂದು ಉಪನ್ಯಾಸ ಕಾರ್ಯಕ್ರಮ

ಗದಗ: ಇಲ್ಲಿಯ ಶಿವಾನಂದ ನಗರದ ಬಸವ ಮಂಟಪದಲ್ಲಿಅ. 6 ರಂದು ಬೆಳಗ್ಗೆ 11.30 ಕ್ಕೆ ತಾಲೂಕು ಶರಣ ಸಾಹಿತ್ಯ ಪರಿಷತ್ತು ಹಾಗೂ ಬಸವದಳ ಗದಗ-ಬೆಟಗೇರಿ ಆಶ್ರಯದಲ್ಲಿನಡೆಯುವ ಬಸವದಳದ 1352 ನೇ ಶರಣ ಸಂಗಮದಲ್ಲಿಬಸವಾದಿ ಶರಣರ 'ವಚನ ತತ್ವಾನುಭವ' ಚಿಂತನೆ ಹಾಗೂ ಮಹಾತ್ಮ ಗಾಂಧೀಜಿಯವರ 150

Vijaya Karnataka 6 Oct 2019, 5:00 am
ಗದಗ: ಇಲ್ಲಿಯ ಶಿವಾನಂದ ನಗರದ ಬಸವ ಮಂಟಪದಲ್ಲಿಅ. 6 ರಂದು ಬೆಳಗ್ಗೆ 11.30 ಕ್ಕೆ ತಾಲೂಕು ಶರಣ ಸಾಹಿತ್ಯ ಪರಿಷತ್ತು ಹಾಗೂ ಬಸವದಳ ಗದಗ-ಬೆಟಗೇರಿ ಆಶ್ರಯದಲ್ಲಿನಡೆಯುವ ಬಸವದಳದ 1352 ನೇ ಶರಣ ಸಂಗಮದಲ್ಲಿಬಸವಾದಿ ಶರಣರ 'ವಚನ ತತ್ವಾನುಭವ' ಚಿಂತನೆ ಹಾಗೂ ಮಹಾತ್ಮ ಗಾಂಧೀಜಿಯವರ 150 ನೇ ಜಯಂತಿ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
Vijaya Karnataka Web lecture program today
ಇಂದು ಉಪನ್ಯಾಸ ಕಾರ್ಯಕ್ರಮ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ