ಆ್ಯಪ್ನಗರ

ಸರಕಾರದ ನಿರ್ಧಾರ ಅನುಷ್ಠಾನವಾಗಲಿ

ಗದಗ: ಕೇಂದ್ರ ಹಾಗೂ ರಾಜ್ಯ ಸರಕಾರ ಕಳಸಾ ಬಂಡೂರಿ ಯೋಜನೆ ಕುರಿತು ಕೈಗೊಂಡ ದಿಟ್ಟ ನಿರ್ಧಾರವನ್ನು ಶೀಘ್ರದಲ್ಲಿಅನುಷ್ಠಾನಕ್ಕೆ ತರಬೇಕು ಎಂದು ಕಳಸಾ ಬಂಡೂರಿ ಹೋರಾಟ ವೇದಿಕೆಯ ಅಧ್ಯಕ್ಷ ವಿಜಯ ಕುಲಕರ್ಣಿ ಹೇಳಿದರು.

Vijaya Karnataka 26 Oct 2019, 5:00 am
ಗದಗ: ಕೇಂದ್ರ ಹಾಗೂ ರಾಜ್ಯ ಸರಕಾರ ಕಳಸಾ ಬಂಡೂರಿ ಯೋಜನೆ ಕುರಿತು ಕೈಗೊಂಡ ದಿಟ್ಟ ನಿರ್ಧಾರವನ್ನು ಶೀಘ್ರದಲ್ಲಿಅನುಷ್ಠಾನಕ್ಕೆ ತರಬೇಕು ಎಂದು ಕಳಸಾ ಬಂಡೂರಿ ಹೋರಾಟ ವೇದಿಕೆಯ ಅಧ್ಯಕ್ಷ ವಿಜಯ ಕುಲಕರ್ಣಿ ಹೇಳಿದರು.
Vijaya Karnataka Web let the government implement the decision
ಸರಕಾರದ ನಿರ್ಧಾರ ಅನುಷ್ಠಾನವಾಗಲಿ


ಶುಕ್ರವಾರ ನಗರದ ಪತ್ರಿಕಾಭವನದನಲ್ಲಿನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಅಂದಿನ ಪ್ರಧಾನಿ ಅಟಲ ಬಿಹಾರಿ ವಾಜಪೇಯಿ ಅವರು ಕಳಸಾ ಬಂಡೂರಿ ಕುರಿತು 7.5 ಟಿಎಂಸಿ ನೀರು ಬಳಕೆಗೆ ಅನುಮೋದನೆ ನೀಡಿದ್ದರು. ಈಗ ಕಳಸಾ ಬಂಡೂರಿ, ಹಳತಾರಾ, ಹಳ್ಳಗಳನ್ನು ಮಲಪ್ರಭಾ ನದಿಗೆ ತಿರುಗಿಸುವ ಯೋಜನೆಗೆ ಕೇಂದ್ರ ಸರಕಾರದ ಪರಿಸರ ಮತ್ತು ಅರಣ್ಯ ಇಲಾಖೆ ಅನುಮೋದನೆ ನೀಡಿರುವುದರಿಂದ ಆದಷ್ಟು ಬೇಗನೆ ಕಾಮಗಾರಿ ಆರಂಭವಾಗಬೇಕು ಇದರಿಂದ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿಬರಗಾಲ ಸಂಪೂರ್ಣ ದೂರಾಗಲಿದೆ ಎಂದರು.

ಕಳಸಾ ಬಂಡೂರಿ ವಿಷಯ ಕುರಿತು ಗೋವಾ ರಾಜ್ಯ ಖ್ಯಾತೆ ತೆಗೆದಿಲ್ಲ, ಅಲ್ಲದೇ ರಾಜ್ಯ, ಕೇಂದ್ರ ಹಾಗೂ ಗೋವಾ ರಾಜ್ಯದಲ್ಲಿಬಿಜೆಪಿ ನೇತೃತ್ವದ ಸರಕಾರ ಇರುವುದರಿಂದ ಅವರು ಮನಸ್ಸು ಮಾಡಿದರೆ 24 ಗಂಟೆಗಳಲ್ಲಿಈ ಸಮಸ್ಯೆಗೆ ಪರಿಹಾರ ಕಾಣಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ