ಆ್ಯಪ್ನಗರ

ತಪ್ಪು ತಿದ್ದಿ ನಡೆದರೆ ಜೀವನ ಸಾರ್ಥಕ

ಶಿರಹಟ್ಟಿ : ಪ್ರಪಂಚದಲ್ಲಿಯೇ ಅತೀ ದೊಡ್ಡದಾದ ರಾಮಾಯಣ ಗ್ರಂಥ ರಚಿಸಿದ ಮಹರ್ಷಿ ವಾಲ್ಮೀಕಿಯವರು ಕೇವಲ ಒಂದೇ ಜನಾಂಗಕ್ಕೆ ಸಿಮೀತವಾಗಿಲ್ಲ ಎಂದು ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಶಿವನಗೌಡ ಪಾಟೀಲ ಹೇಳಿದರು.

Vijaya Karnataka 17 Oct 2019, 5:00 am
ಶಿರಹಟ್ಟಿ : ಪ್ರಪಂಚದಲ್ಲಿಯೇ ಅತೀ ದೊಡ್ಡದಾದ ರಾಮಾಯಣ ಗ್ರಂಥ ರಚಿಸಿದ ಮಹರ್ಷಿ ವಾಲ್ಮೀಕಿಯವರು ಕೇವಲ ಒಂದೇ ಜನಾಂಗಕ್ಕೆ ಸಿಮೀತವಾಗಿಲ್ಲ ಎಂದು ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಶಿವನಗೌಡ ಪಾಟೀಲ ಹೇಳಿದರು.
Vijaya Karnataka Web life is meaningful if a mistake is corrected
ತಪ್ಪು ತಿದ್ದಿ ನಡೆದರೆ ಜೀವನ ಸಾರ್ಥಕ


ಅವರು ತಾಲೂಕಿನ ಬನ್ನಿಕೊಪ್ಪದಲ್ಲಿಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಗ್ರಾಮದಲ್ಲಿಭಾವಚಿತ್ರ ಮೆರವಣಿಗೆ ನಡೆಸಿ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೇಟೆಗಾರನೊಬ್ಬ ಮಹರ್ಷಿಯಾದ, ಮನುಷ್ಯ ತಪ್ಪು ಮಾಡುವುದು ಸಹಜ. ಆದರೆ ತಾನು ಮಾಡಿದ ತಪ್ಪಿನ ಅರಿವಾದ ನಂತರ ತಿದ್ದಿ ನಡೆದರೆ ಜೀವನ ಸಾರ್ಥಕವಾಗುತ್ತದೆ ಎಂದರು.

ಬಸನಗೌಡ ಪಾಟೀಲ, ಚಂದ್ರಶೇಖರ ತಳವಾರ, ಹನುಮಂತ ಜಾಲಿಮರದ, ಪಕ್ಕಣ್ಣ ಕುಸ್ತಿ, ತಿರಕಪ್ಪ ಪೂಜಾರ, ವಿನಾಯಕ ಈಟಿ, ಅಣ್ಣಪ್ಪ ತಳವಾರ, ರಂಗಪ್ಪ ಇಡಗುರಿ, ಶಿವು ಗೌಡನಾಯ್ಕರ, ಮಂಜಪ್ಪ ಹಳ್ಳೆಪ್ಪನವರ, ಮಲ್ಲೇಶ ಕರಡಿ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ