ಆ್ಯಪ್ನಗರ

ಅತಿಥಿ ಉಪನ್ಯಾಸಕರ ಬದುಕು ಅತಂತ್ರ

ಗದಗ: ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮತ್ತು ಕೊರೊನಾದಿಂದಾದ ಅತಿಥಿ ಉಪನ್ಯಾಸಕರಿಗೆ ಆಗಿರುವ ನಷ್ಟವನ್ನು ಪರಿಹಾರ ರೂಪದಲ್ಲಿನೀಡಬೇಕೆಂದು ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಥಿತಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಪ್ರೊ.ಹನುಮಂತಗೌಡ ಕಲ್ಮನಿ ಒತ್ತಾಯಿಸಿದ್ದಾರೆ.

Vijaya Karnataka 6 Apr 2020, 5:00 am
ಗದಗ: ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮತ್ತು ಕೊರೊನಾದಿಂದಾದ ಅತಿಥಿ ಉಪನ್ಯಾಸಕರಿಗೆ ಆಗಿರುವ ನಷ್ಟವನ್ನು ಪರಿಹಾರ ರೂಪದಲ್ಲಿನೀಡಬೇಕೆಂದು ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಥಿತಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಪ್ರೊ.ಹನುಮಂತಗೌಡ ಕಲ್ಮನಿ ಒತ್ತಾಯಿಸಿದ್ದಾರೆ.
Vijaya Karnataka Web life of guest lecturers
ಅತಿಥಿ ಉಪನ್ಯಾಸಕರ ಬದುಕು ಅತಂತ್ರ


ಈ ಕುರಿತು ಪ್ರಕಟಣೆ ನೀಡಿರುವ ಅವರು, ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡುವ ಮೂಲಕ ಕೊರೊನಾದಿಂದಾದ ಕೌಟುಂಬಿಕ ನಷ್ಟವನ್ನು ಪರಿಹಾರ ಧನ ನೀಡುವ ಇಚ್ಛಾಶಕ್ತಿಯನ್ನು ರಾಜ್ಯ ಸರಕಾರ ಪ್ರದರ್ಶಿಸಬೇಕೆಂದು ಆಗ್ರಹಿಸಿದ್ದಾರೆ. ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಕಲ್ಲೂರ, ಪ್ರೊ.ಚಂದ್ರಶೇಖರ ಕಾಳನ್ನವರ, ಪ್ರೊ.ಕೃಷ್ಣಾ ಬೆಂತೂರು, ಪ್ರೊ.ಚಿಕ್ಕೆನಕೊಪ್ಪ, ಮಲ್ಲಪ್ಪ ಮಾದರ ಮುಂತಾದವರು ಸರಕಾರಕ್ಕೆ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ