ಆ್ಯಪ್ನಗರ

ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ

ನರೇಗಲ್ಲ: ಪಟ್ಟಣ ಸೇರಿದಂತೆ ಅಬ್ಬಿಗೇರಿ, ಕುರಡಗಿ, ಯರೇಬೇಲೇರಿ, ಗುಜಮಾಗಡಿ, ಡ.ಸ. ಹಡಗಲಿ, ದ್ಯಾಂಪೂರ, ಮಲ್ಲಾಪೂರ, ಜಕ್ಕಲಿ, ಬೂದಿಹಾಳ, ಮಾರನಬಸರಿ, ನಿಡಗುಂದಿ, ನಿಡಗುಂದಿಕೊಪ್ಪ, ಹಾಲಕೆರೆ, ಹೊಸಳ್ಳಿ ಗ್ರಾಮಗಳ ಸರಕಾರಿ ಶಾಲೆ ಹಾಗೂ ಕಚೇರಿಗಳ್ಳಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

Vijaya Karnataka 14 Oct 2019, 5:00 am
ನರೇಗಲ್ಲ: ಪಟ್ಟಣ ಸೇರಿದಂತೆ ಅಬ್ಬಿಗೇರಿ, ಕುರಡಗಿ, ಯರೇಬೇಲೇರಿ, ಗುಜಮಾಗಡಿ, ಡ.ಸ. ಹಡಗಲಿ, ದ್ಯಾಂಪೂರ, ಮಲ್ಲಾಪೂರ, ಜಕ್ಕಲಿ, ಬೂದಿಹಾಳ, ಮಾರನಬಸರಿ, ನಿಡಗುಂದಿ, ನಿಡಗುಂದಿಕೊಪ್ಪ, ಹಾಲಕೆರೆ, ಹೊಸಳ್ಳಿ ಗ್ರಾಮಗಳ ಸರಕಾರಿ ಶಾಲೆ ಹಾಗೂ ಕಚೇರಿಗಳ್ಳಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
Vijaya Karnataka Web 13NRGL1D_25
ನರೇಗಲ್ಲಪಪಂನಲ್ಲಿಮಹರ್ಷಿ ವಾಲ್ಮೀಕಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.


ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆ :
ರಾಮಾಯಣದಲ್ಲಿನ ಎಲ್ಲಪಾತ್ರಗಳೂ ನಮಗೆ ಜೀವನ ದರ್ಶನ ಮಾಡಿಸುತ್ತವೆ. ಆ ಪಾತ್ರಗಳಲ್ಲಿನ ಮೌಲ್ಯಗಳನ್ನು ಜೀವನದಲ್ಲಿಅಳವಡಿಸಿಕೊಳ್ಳಲು ನಾವುಗಳು ಪ್ರಯತ್ನಿಸಬೇಕು ಎಂದು ಜ. ಪಂಚಾಚಾರ್ಯ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಉಪಾದ್ಯಕ್ಷ ಸಿ.ಕೆ. ಪಾರಿಗೊಂಡ ಹೇಳಿದರು.

ಸ್ಥಳೀಯ ಶ್ರೀ ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿಭಾನುವಾರ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.ಶಾಲಾ ಶಿಕ್ಷಕ ಶಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜಯಲಕ್ಷಿತ್ರ್ಮ ರೇಣುಕಮಠ ನಿರ್ವಹಿಸಿದರು.

ನರೇಗಲ್ಲಪಪಂ :
ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿನಡೆದೆ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿಶಿವಯೋಗಿ ಜಕ್ಕಲಿ ಅಧ್ಯಕ್ಷತೆಯಲ್ಲಿನಡೆಯಿತು. ಪಪಂ ಸಿಬ್ಬಂದಿ ಉಪಸ್ಥಿತರಿದ್ದರು.

ಸರಕಾರಿ ಪ್ರಾಥಮಿಕ ಶಾಲೆ :
ಜಕ್ಕಲಿಯ ಸಂಯುಕ್ತ ಶಾಲೆಗಳು ಸೇರಿ ಶಾಲಾ ಆವರಣದ ಗಾಂಧಿ ಸಭಾಭವನದಲ್ಲಿಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ವಿ.ಎ. ಕುಂಬಾರ ಮಾತನಾಡಿದರು.

ಅಬ್ಬಿಗೇರಿ ಗ್ರಾಪಂ :
ಸಮಿಪದ ಅಬ್ಬಿಗೇರಿ ಗ್ರಾಪಂನಲ್ಲಿಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗ್ರಾಪಂ ಅಧ್ಯಕ್ಷ ಕಳಕಪ್ಪ ಬಿಲ್ಲವಾಲ್ಮೀಕಿಯವರ ಜೀವನ ಚರಿತ್ರೆ ಕುರಿತು ಮಾತನಾಡಿದರು. ಉಪಾಧ್ಯಕ್ಷೆ ದೇವಕ್ಕ ಮಾರೆಮ್ಮನವರ, ಬಸವರಾಜ ತಳವಾರ, ಮಾದೇವಪ್ಪ ಕಂಬಳಿ, ದ್ರಾಕ್ಷಾಯಿಣೆ ಗುಗ್ಗರಿ, ಸರೋಜಾ ಕಲ್ಲೇಶಾಣಿ, ಶರಣಪ್ಪ ಬಂಡಿ, ಹನಮಂತಪ್ಪ ದ್ವಾಸಲ ಉಪಸ್ತಿತರಿದ್ದರು.

ಸರಕಾರಿ ಪ್ರಾಥಮಿಕ ಶಾಲೆ:
ಸರಕಾರಿ ಪ್ರಾಥಮಿಕ ಶಾಲೆಯಲ್ಲಿಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಮುಖ್ಯೋಪಾಧ್ಯಾಯ ಡಿ. ಎಚ್‌. ಪರಂಗಿ ಮಾತನಾಡಿದರು. ಶಿಕ್ಷಕ ಬಿ. ಬಿ. ಕುರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ