ಆ್ಯಪ್ನಗರ

ಮಹಾಯೋಗಿ ವೇಮನ ಜಯಂತಿ ನಾಳೆ

ಗದಗ: ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಶ್ರೀ ಮಹಾಯೋಗಿ ವೇಮನ ಗದಗ ಜಿಲ್ಲಾರಡ್ಡಿ ಸಮಾಜ ಸಂಘದ ಸಹಯೋಗದಲ್ಲಿಜ.19ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಕನ್ನಡ ಸಾಹಿತ್ಯ ಭವನದಲ್ಲಿಮಹಾಯೋಗಿ ವೇಮನರ ಜಯಂತಿ ಆಚರಿಸಲಾಗುವುದು.

Vijaya Karnataka 18 Jan 2020, 5:00 am
ಗದಗ: ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಶ್ರೀ ಮಹಾಯೋಗಿ ವೇಮನ ಗದಗ ಜಿಲ್ಲಾರಡ್ಡಿ ಸಮಾಜ ಸಂಘದ ಸಹಯೋಗದಲ್ಲಿಜ.19ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಕನ್ನಡ ಸಾಹಿತ್ಯ ಭವನದಲ್ಲಿಮಹಾಯೋಗಿ ವೇಮನರ ಜಯಂತಿ ಆಚರಿಸಲಾಗುವುದು.
Vijaya Karnataka Web mahayogi wayman jayanti tomorrow
ಮಹಾಯೋಗಿ ವೇಮನ ಜಯಂತಿ ನಾಳೆ


ಕಾರ್ಯಕ್ರಮವನ್ನು ಗಣಿ, ಭೂವಿಜ್ಞಾನ ಮತ್ತು ಅರಣ್ಯ ಸಚಿವ ಸಿ.ಸಿ. ಪಾಟೀಲ ಉದ್ಘಾಟಿಸುವರು. ಶಾಸಕ ಎಚ್‌.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಕೆ. ರವೀಂದ್ರನಾಥ ಉಪನ್ಯಾಸ ನೀಡುವರು.

ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲೆಯ ಅಧಿಕಾರಿಗಳು ಭಾಗವಹಿಸುವರು. ಈ ಸಂದರ್ಭದಲ್ಲಿ ಗದಗ ಜಿಲ್ಲಾರಡ್ಡಿ ಸಮಾಜದ ವತಿಯಿಂದ ಸಮಾಜದ ಗಣ್ಯರಿಗೆ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಸಂಘದ ಗೌರವ ಕಾರ್ಯದರ್ಶಿ ಶೇಖರಡ್ಡಿ ಗದ್ದಿಗೇರಿ ಹಾಗೂ ಸಹಕಾರ್ಯದರ್ಶಿ ಶಿವನಗೌಡ ಹಳ್ಳೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ